ಕೊರೋನಾ ಸೋಂಕು| ಇನ್ನಷ್ಟು ಬೇಕಿದೆ ಎಚ್ಚರಿಕೆ|

March 26, 2020
3:42 PM

ಬೆಂಗಳೂರು: ದೇಶಾದ್ಯಂತ 650ಕ್ಕೂ ಹೆಚ್ಚಿನ ಮಂದಿಗೆ ಹರಡಿರುವ ಕೊರೋನಾ ವೈರಸ್ ಸೋಂಕು ಕರ್ನಾಟಕದಲ್ಲಿ 3 ನೇ ಹಂತಕ್ಕೆ (ಸಮುದಾಯಕ್ಕೆ ಹರಡಿರುವ) ತಲುಪಿದೆಯಾ ಎಂಬ ಶಂಕೆ ವ್ಯಕ್ತವಾಗಿದೆ.

ಮಾ.26 ರಂದು ಒಂದೇ ದಿನ ರಾಜ್ಯದಲ್ಲಿ 4 ಪ್ರಕರಣಗಳು ಪತ್ತೆಯಾಗಿದೆ. ಇದರಲ್ಲಿ ಇಬ್ಬರು ವಿದೇಶದಿಂದ ಬಂದವರ ಸಂಪರ್ಕಕ್ಕೂ ಬಾರದೆ ಇದ್ದು ಕೂಡಾ ಆ ವ್ಯಕ್ತಿಗಳಲ್ಲಿ ಸೋಂಕು ಕಂಡುಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಓರ್ವ ವ್ಯಕ್ತಿಗೆ ಹಾಗೂ ನಂಜನಗೂಡಿನ ಔಷಧ ತಯಾರಿಕಾ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಗೆ ಕೊರೋನಾ ಸೋಂಕು ತಗುಲಿದೆ. ಇಬ್ಬರೂ ಯಾವುದೇ ಪ್ರಯಾಣ ಹಿನ್ನೆಲೆ ಹೊಂದಿಲ್ಲ ಹಾಗೂ ವಿದೇಶದಿಂದ ಬಂದವರ ಸಂಪರ್ಕಕ್ಕೆ ಬಾರದೇ ಇದ್ದರೂ ಕೊರೋನಾ ಸೋಂಕು ತಗುಲಿದೆ.

ಇದರಿಂದಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ  55 ಕ್ಕೆ ಏರಿದೆ. 3ನೇ ಹಂತದತ್ತ ಹೋಗುವುದನ್ನು ತಡೆಯಲು ಇನ್ನಷ್ಟು ಎಚ್ಚರಿಕೆ ವಹಿಸಬೇಕಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ
July 24, 2026
6:22 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ
July 24, 2026
5:56 AM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror