ಕೊರೋನಾರ್ಭಟ | ದೇಶದಲ್ಲಿ ಒಂದು ದಿನದಲ್ಲಿ 24,850 ಮಂದಿಗೆ ಕೊರೋನಾ ಪಾಸಿಟಿವ್ | 613 ಮಂದಿ ಬಲಿ |

July 5, 2020
10:52 AM

ನವದೆಹಲಿ : ಕೊರೊನಾ ವೈರಸ್ ಈಗ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕು ನಿಯಂತ್ರಣವೇ ಬಹುದೊಡ್ಡ ಸವಾಲಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ  24,850 ಮಂದಿಯಲ್ಲಿ ಕೊರೋನಾ  ಪಾಸಿಟಿವ್ ಬಂದಿದ್ದು 613 ಮಂದಿ ಬಲಿಯಾಗಿದ್ದಾರೆ. ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ ದೇಶದಲ್ಲಿ ಒಂದೇ ದಿನದಲ್ಲಿ 24,850 ಮಂದಿಗೆ  ಸೋಂಕು ದೃಢಪಟ್ಟಿದೆ. ಒಂದೇ ದಿನ 613 ಮಂದಿ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 6,73,165 ಕ್ಕೆ ಏರಿಕೆಯಾಗಿದ್ದು, ಈ ಪೈಕಿ 4,09,083 ಮಂದಿ ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದಾರೆ. ದೇಶದಲ್ಲಿ ಕಿಲ್ಲರ್ ಸೋಂಕಿಗೆ 19,268 ಮಂದಿ ಬಲಿಯಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ
May 28, 2026
7:20 AM
by: ದ ರೂರಲ್ ಮಿರರ್.ಕಾಂ
ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!
May 27, 2026
8:51 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ
May 27, 2026
8:15 PM
by: ಮಿರರ್‌ ಡೆಸ್ಕ್
ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
May 27, 2026
8:07 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror