ಕೊಲ್ಲಮೊಗ್ರ ಯುವಕ ಲಕ್ಷ್ಮೀ ನಾರಾಯಣ ಸಾವು

September 21, 2019
10:37 AM

ಕೊಲ್ಲಮೊಗ್ರ:ಕೊಲ್ಲಮೊಗ್ರ ಗ್ರಾಮದ ಕಡೋಡಿ ದಿ.ಕೆಂಚಪ್ಪ ಗೌಡರ ಪುತ್ರ ಲಕ್ಷ್ಮೀನಾರಾಯಣ (39) ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಸೆ.21 ರಂದು ನಿಧನರಾದರು.

Advertisement

ಸುಳ್ಯ ಕಲ್ಮಕಾರು ನಡುವೆ ಸಂಚರಿಸುತ್ತಿದ್ದ ಮಯೂರ ಟ್ರಾವೆಲ್ಸ್ ಮಾಲಕರಾಗಿ ಜನರಿಗೆ ಪರಿಚಿತರಾಗಿದ್ದ ಅವರು ಅವಿವಾಹಿತರಾಗಿದ್ದರು. 1 ವರ್ಷದಿಂದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಲೋ ಬಿಪಿ ಉಂಟಾಗಿ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.
ಮೃತರು ತಾಯಿ ರುಕ್ಮಿಣಿ, ಸಹೋದರರಾದ ಮೋನಪ್ಪ,ಜನಾರ್ದನ, ಸಹೋದರಿಯರಾದ ಜಾನಕಿ , ಪುಷ್ಪಾ ರನ್ನು ಅಗಲಿದ್ದಾರೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ
ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror