ಕೊಲ್ಲಮೊಗ್ರ ಯುವಕ ಲಕ್ಷ್ಮೀ ನಾರಾಯಣ ಸಾವು

September 21, 2019
10:37 AM

ಕೊಲ್ಲಮೊಗ್ರ:ಕೊಲ್ಲಮೊಗ್ರ ಗ್ರಾಮದ ಕಡೋಡಿ ದಿ.ಕೆಂಚಪ್ಪ ಗೌಡರ ಪುತ್ರ ಲಕ್ಷ್ಮೀನಾರಾಯಣ (39) ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಸೆ.21 ರಂದು ನಿಧನರಾದರು.

Advertisement

ಸುಳ್ಯ ಕಲ್ಮಕಾರು ನಡುವೆ ಸಂಚರಿಸುತ್ತಿದ್ದ ಮಯೂರ ಟ್ರಾವೆಲ್ಸ್ ಮಾಲಕರಾಗಿ ಜನರಿಗೆ ಪರಿಚಿತರಾಗಿದ್ದ ಅವರು ಅವಿವಾಹಿತರಾಗಿದ್ದರು. 1 ವರ್ಷದಿಂದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಲೋ ಬಿಪಿ ಉಂಟಾಗಿ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.
ಮೃತರು ತಾಯಿ ರುಕ್ಮಿಣಿ, ಸಹೋದರರಾದ ಮೋನಪ್ಪ,ಜನಾರ್ದನ, ಸಹೋದರಿಯರಾದ ಜಾನಕಿ , ಪುಷ್ಪಾ ರನ್ನು ಅಗಲಿದ್ದಾರೆ.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 04.07.2025| ರಾಜ್ಯದ ಕರಾವಳಿ ಭಾಗದಲ್ಲಿ ಏಕೆ ಉತ್ತಮ‌ ಮಳೆಯಾಗುತ್ತಿದೆ..? | ಇಂದೂ‌ ಸಾಮಾನ್ಯ ಮಳೆ
July 4, 2025
12:56 PM
by: ಸಾಯಿಶೇಖರ್ ಕರಿಕಳ
ಪುತ್ತೂರು ಪ್ರಕರಣ | ಶಾಸಕ ಅಶೋಕ್‌ ಕುಮಾರ್‌ ರೈ ಅವರ ಬರಹ ಇದು… | ನಾವೀಗ ಆಕೆಗೆ ನೀಡಬೇಕಾಗಿರುವುದು ಧೈರ್ಯ ಮತ್ತು ಸ್ಥೈರ್ಯ
July 4, 2025
9:45 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಉದ್ಯಮ | ಭಾರತವು ರಾಸಾಯನಿಕಗಳ ಪ್ರಮುಖ ಉತ್ಪಾದಕ ರಾಷ್ಟ್ರ
July 4, 2025
7:36 AM
by: The Rural Mirror ಸುದ್ದಿಜಾಲ
ಬುಧ ಮತ್ತು ಶನಿ ಕಾಟದಿಂದ ಈ ರಾಶಿಯವರು ಸ್ವಲ್ಪ ಜೋಪಾನವಾಗಿರಬೇಕು
July 4, 2025
7:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group