ಕೊಲ್ಲಮೊಗ್ರ ಯುವಕ ಲಕ್ಷ್ಮೀ ನಾರಾಯಣ ಸಾವು

September 21, 2019
10:37 AM

ಕೊಲ್ಲಮೊಗ್ರ:ಕೊಲ್ಲಮೊಗ್ರ ಗ್ರಾಮದ ಕಡೋಡಿ ದಿ.ಕೆಂಚಪ್ಪ ಗೌಡರ ಪುತ್ರ ಲಕ್ಷ್ಮೀನಾರಾಯಣ (39) ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಸೆ.21 ರಂದು ನಿಧನರಾದರು.

ಸುಳ್ಯ ಕಲ್ಮಕಾರು ನಡುವೆ ಸಂಚರಿಸುತ್ತಿದ್ದ ಮಯೂರ ಟ್ರಾವೆಲ್ಸ್ ಮಾಲಕರಾಗಿ ಜನರಿಗೆ ಪರಿಚಿತರಾಗಿದ್ದ ಅವರು ಅವಿವಾಹಿತರಾಗಿದ್ದರು. 1 ವರ್ಷದಿಂದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಲೋ ಬಿಪಿ ಉಂಟಾಗಿ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.
ಮೃತರು ತಾಯಿ ರುಕ್ಮಿಣಿ, ಸಹೋದರರಾದ ಮೋನಪ್ಪ,ಜನಾರ್ದನ, ಸಹೋದರಿಯರಾದ ಜಾನಕಿ , ಪುಷ್ಪಾ ರನ್ನು ಅಗಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌
March 14, 2026
6:55 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror