ಕೊಳ್ತಿಗೆ ಗ್ರಾ.ಪಂ.ನಿಂದ ಕಲಾಯಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

June 29, 2019
5:00 PM

ಸವಣೂರು: ರಾಮಕೃಷ್ಣ ಮಿಷನ್ ಮಂಗಳೂರು ಹಾಗೂ ಕೊಳ್ತಿಗೆ ಗ್ರಾಮ ಪಂಚಾಯತ್ ವತಿಯಿಂದ ನಡೆಯುತ್ತಿರುವ ನಿರಂತರ ಸ್ವಚ್ಛತಾ ಕಾರ್ಯಕ್ರಮವಾದ ಸ್ವಚ್ಛ ಕೊಳ್ತಿಗೆ ಅಭಿಯಾನದ 7 ನೇ ಹಂತದ ಸ್ವಚ್ಛತಾ ಕಾರ್ಯವು ಕಲಾಯಿ ಕಾಲನಿ ಹಾಗೂ ಪರಿಸರದ ವಠಾರದಲ್ಲಿ ನಡೆಯಿತು.

Advertisement
Advertisement

ಸ್ವಚ್ಛತಾ  ಕಾರ್ಯಕ್ರಮದಲ್ಲಿ ಕೊಳ್ತಿಗೆ ಗ್ರಾ.ಪಂ.ಅಧ್ಯಕ್ಷೆ ಗಿರಿಜಾ ಧನಂಜಯ,ಗ್ರಾ.ಪಂ.ಸದಸ್ಯೆ ಯಶೋಧಾ,ಸ್ವಚ್ಛ  ಕೊಳ್ತಿಗೆ ಗ್ರಾಮ ಸಮಿತಿಯ ಅಧ್ಯಕ್ಷ ಹರಿಪ್ರಸಾದ್ ಕುಂಟಿಕಾನ ,ಕಾರ್ಯದರ್ಶಿ ಪ್ರಭಾಕರ ರೈ ಕೊರ್ಬಂಡ್ಕ,ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ವೆಂಕಟ್ರಮಣ ಆಚಾರ್ ಪೆರ್ಲಂಪಾಡಿ, ಕೊಳ್ತಿಗೆ ಸ್ವಚ್ಚತಾ ಸಮಿತಿಯ ಸದಸ್ಯ ಪುಷ್ಪರಾಜ ರೈ ಕಲಾಯಿ,ನೀಲಪ್ಪ ಗೌಡ ಕುಂಟಿಕಾನ,ಧನಂಜಯ ಪೂಜಾರಿ,ವರ್ತಕರ ಸಂಘದ ಮಾಜಿ ಅಧ್ಯಕ್ಷ ತಿಮ್ಮಪ್ಪ ಕಲಾಯಿ,ಕುಶಲ ಕಲಾಯಿ,ಆಶಾ ಕಾರ್ಯಕರ್ತೆ ಶ್ರೀಮತಿ ಮೊದಲಾದವರು ಪಾಲ್ಗೊಂಡಿದ್ದರು.

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ
ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ
June 6, 2025
9:19 PM
by: The Rural Mirror ಸುದ್ದಿಜಾಲ
ಅಸುರಕ್ಷಿತ ಜಾಲತಾಣಗಳಲ್ಲಿ ವಹಿವಾಟು ನಡೆಸದಂತೆ ಸಾರ್ವಜನಿಕರು ಎಚ್ಚರವಾಗಿರಬೇಕು
June 6, 2025
9:10 PM
by: The Rural Mirror ಸುದ್ದಿಜಾಲ
ಯಾದಗಿರಿ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶ
June 6, 2025
8:52 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group