ಕೋಟಿಲಿಂಗೇಶ್ವರ ದೇವಳಕ್ಕೆ ಚೊಕ್ಕಾಡಿಯಿಂದ ಕೊಡಿಮರ

September 1, 2019
3:00 PM

ಚೊಕ್ಕಾಡಿ: ಇತಿಹಾಸ ಪ್ರಸಿದ್ಧ ಕೋಟೆಶ್ವರದ ಕೋಟಿಲಿಂಗೇಶ್ವರ ದೇವಸ್ಥಾನದ ಕೊಡಿಮರಕ್ಕೆ ಅಮರಪಡ್ನೂರು ಗ್ರಾಮದ ಚೊಕ್ಕಾಡಿಯಿಂದ ಮರ ಸಾಗಿಸಲಾಗಿದೆ.

ಚೊಕ್ಕಾಡಿಯ ಇಂದಿರಾ ಕೊಯಿಂಗುಳಿಯವರ ಜಮೀನಿನಿಂದ ಕೋಟೆಶ್ವರ ಕೋಟಿಲಿಂಗೇಶ್ವರ ದೇವಸ್ಥಾನಕ್ಕೆ ಕೊಡಿಮರವನ್ನು ಗುರುತಿಸಲಾಗಿತ್ತು. ತಂತ್ರಿಗಳಾದ ಪ್ರಸನ್ನಕುಮಾರ್ ಐತಾಳ್ ಮತ್ತು ಪರಮೇಶ್ವರ ಐತಾಳ್ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನೆರವೇರಿತು. ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಮರ ತುಂಬಿದ ಲಾರಿಗೆ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು. ಚೊಕ್ಕಾಡಿಯಿಂದ ಮರ ಸಾಗಿಸಲು ಉದಯ ಕುಕ್ಕೇಲು, ಪವನ್ ಮುಂಡ್ರಾಜೆ, ಪ್ರಮೋದ್ ಮಂಡೇಕೋಲು ನೇತೃತ್ವ ವಹಿಸಿದರು.

ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಒನಾ ಸಮಿತಿ ಅಧ್ಯಕ್ಷ ಗೋಪಾಲಕೃಷ್ನ ಶೆಟ್ಟಿ ಮಾರ್ಕೋಡು, ಜೀರ್ನೋದ್ಧಾರ ಸಮಿತಿ ಅಧ್ಯಕ್ಷ ಕೃಷ್ಣದೇವ ಕಾರಂತ, ದೇವಳದ ಕಾರ್ಯನಿರ್ವಹಣಾಧಿಕಾರಿ ಗಣೇಶ್ ರಾವ್, ಶಿಲ್ಪಿ ರಾಜಗೋಪಾಲ ಆಚಾರ್ಯ, ಕಾಪು ದಿನಕರ ಶೆಟಿ, ಹರಿಯಣ್ಣ ಚಾತ್ರಬೆಟ್ಟು, ಮಲ್ಯಾಡಿ ಶಿವರಾಮ ಶೆಟ್ಟಿ, ಹರೀಶ್ ಬಿಜಾಡಿ, ಮಾರ್ಕೋಡು ಸುಬ್ಬಣ್ಣ ಶೆಟ್ಟಿ, ಪ್ರಭಾಕರ್ ಕುಂಭಾಸಿ, ಗಣೇಶ್ ಭಟ್ ಗೋಪಾಡಿ, ಶ್ರೀನಿವಾಸ್ ಕುಂದರ್, ಶಂಕರನಾರಾಯಣ ಉಡುಪ, ಗುರುರಾಜ ಎಂಜಿನಿಯರ್, ಪಾಂಡುರಂಗ ಜೋಗಿ, ಸುಬ್ರಹ್ಮಣ್ಯ ಶೆಟ್ಟಿಗಾರ್, ಕೋಟೆಶ್ವರ ಹಿಂದುಪರ ಸಂಘಟನೆ ಸದಸ್ಯರು, ಚೊಕ್ಕಾಡಿ ಬಜರಂಗ ದಳ ಸದಸ್ಯರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror