ಕೋಟಿಲಿಂಗೇಶ್ವರ ದೇವಳಕ್ಕೆ ಚೊಕ್ಕಾಡಿಯಿಂದ ಕೊಡಿಮರ

September 1, 2019
3:00 PM

ಚೊಕ್ಕಾಡಿ: ಇತಿಹಾಸ ಪ್ರಸಿದ್ಧ ಕೋಟೆಶ್ವರದ ಕೋಟಿಲಿಂಗೇಶ್ವರ ದೇವಸ್ಥಾನದ ಕೊಡಿಮರಕ್ಕೆ ಅಮರಪಡ್ನೂರು ಗ್ರಾಮದ ಚೊಕ್ಕಾಡಿಯಿಂದ ಮರ ಸಾಗಿಸಲಾಗಿದೆ.

ಚೊಕ್ಕಾಡಿಯ ಇಂದಿರಾ ಕೊಯಿಂಗುಳಿಯವರ ಜಮೀನಿನಿಂದ ಕೋಟೆಶ್ವರ ಕೋಟಿಲಿಂಗೇಶ್ವರ ದೇವಸ್ಥಾನಕ್ಕೆ ಕೊಡಿಮರವನ್ನು ಗುರುತಿಸಲಾಗಿತ್ತು. ತಂತ್ರಿಗಳಾದ ಪ್ರಸನ್ನಕುಮಾರ್ ಐತಾಳ್ ಮತ್ತು ಪರಮೇಶ್ವರ ಐತಾಳ್ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನೆರವೇರಿತು. ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಮರ ತುಂಬಿದ ಲಾರಿಗೆ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು. ಚೊಕ್ಕಾಡಿಯಿಂದ ಮರ ಸಾಗಿಸಲು ಉದಯ ಕುಕ್ಕೇಲು, ಪವನ್ ಮುಂಡ್ರಾಜೆ, ಪ್ರಮೋದ್ ಮಂಡೇಕೋಲು ನೇತೃತ್ವ ವಹಿಸಿದರು.

ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಒನಾ ಸಮಿತಿ ಅಧ್ಯಕ್ಷ ಗೋಪಾಲಕೃಷ್ನ ಶೆಟ್ಟಿ ಮಾರ್ಕೋಡು, ಜೀರ್ನೋದ್ಧಾರ ಸಮಿತಿ ಅಧ್ಯಕ್ಷ ಕೃಷ್ಣದೇವ ಕಾರಂತ, ದೇವಳದ ಕಾರ್ಯನಿರ್ವಹಣಾಧಿಕಾರಿ ಗಣೇಶ್ ರಾವ್, ಶಿಲ್ಪಿ ರಾಜಗೋಪಾಲ ಆಚಾರ್ಯ, ಕಾಪು ದಿನಕರ ಶೆಟಿ, ಹರಿಯಣ್ಣ ಚಾತ್ರಬೆಟ್ಟು, ಮಲ್ಯಾಡಿ ಶಿವರಾಮ ಶೆಟ್ಟಿ, ಹರೀಶ್ ಬಿಜಾಡಿ, ಮಾರ್ಕೋಡು ಸುಬ್ಬಣ್ಣ ಶೆಟ್ಟಿ, ಪ್ರಭಾಕರ್ ಕುಂಭಾಸಿ, ಗಣೇಶ್ ಭಟ್ ಗೋಪಾಡಿ, ಶ್ರೀನಿವಾಸ್ ಕುಂದರ್, ಶಂಕರನಾರಾಯಣ ಉಡುಪ, ಗುರುರಾಜ ಎಂಜಿನಿಯರ್, ಪಾಂಡುರಂಗ ಜೋಗಿ, ಸುಬ್ರಹ್ಮಣ್ಯ ಶೆಟ್ಟಿಗಾರ್, ಕೋಟೆಶ್ವರ ಹಿಂದುಪರ ಸಂಘಟನೆ ಸದಸ್ಯರು, ಚೊಕ್ಕಾಡಿ ಬಜರಂಗ ದಳ ಸದಸ್ಯರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror