ಕೋಟೆ ದೇವಸ್ಥಾನ ನವರಾತ್ರಿ ಪ್ರಯುಕ್ತ ಸಭೆ

September 12, 2019
6:00 PM

ಕಳಂಜ: ಕಳಂಜ ಗ್ರಾಮದ ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥನದಲ್ಲಿ ಸೆ.29ರಿಂದ ನವರಾತ್ರಿ ಉತ್ಸವ ಪ್ರಾರಂಭವಾಗಲಿದ್ದು, ಇದರ ಪ್ರಯುಕ್ತ ಭಕ್ತಾಭಿಮಾನಿಗಳ ಸಭೆ ದೇವಸ್ಥಾನದ ವಠಾರದಲ್ಲಿ ಮಂಗಳವಾರ ಸಂಜೆ ನಡೆಯಿತು.

ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಭಜನಾವಳಿಗಳ ಆಯೋಜನೆ ಕುರಿತು ಭಕ್ತಾಭಿಮಾನಿಗಳೊಂದಿಗೆ ಚರ್ಚಿಸಲಾಯಿತು. ಗ್ರಾಮಸ್ಥರು ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಿದರು. ಆಡಳಿತ ಧರ್ಮದರ್ಶಿ ಕೆದ್ಲ ನರಸಿಂಹ ಭಟ್, ಧರ್ಮದರ್ಶಿಗಳಾದ ವಾರಣಾಶಿ ಗೋಪಾಲಕೃಷ್ಣ, ಸೀತಾರಾಮ ಕೋಟೆ, ಆಡಳಿತ ಮಂಡಳಿ ಸದಸ್ಯರು, ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಮುಂಡುಗಾರು ಸುಬ್ರಹ್ಮಣ್ಯ, ಕಾರ್ಯದರ್ಶಿ ಪವನ ವೆಂಕಟ್ರಮಣ ಭಟ್, ಅರ್ಚಕರು ಹಾಗು ಊರವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ
ಶಾಸ್ತ್ರ ಮತ್ತು ಆಧುನಿಕತೆಯ ಸಮನ್ವಯದ ಹಬ್ಬ — ಯುಗಾದಿ
March 19, 2026
8:15 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror