ಕ್ಯಾಂಪಸ್ ಫ್ರಂಟ್ ಸಂಸ್ಥಾಪನಾ ದಿನಾಚರಣೆ: ‌ಬೆಳ್ಳಾರೆ ಏರಿಯಾ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

November 7, 2019
11:23 AM

ಪುತ್ತೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಇದರ ಹತ್ತನೇ ವರ್ಷಾಚರಣೆ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಕ್ಯಾಂಪಸ್ ಫ್ರಂಟ್ ಬೆಳ್ಳಾರೆ ಏರಿಯಾ ವತಿಯಿಂದ ಬೆಳ್ಳಾರೆ ಜಂಕ್ಷನ್ ನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

Advertisement
Advertisement

ಕ್ಯಾಂಪಸ್ ಫ್ರಂಟ್ ಬೆಳ್ಳಾರೆ ಏರಿಯಾ ಅಧ್ಯಕ್ಷರಾದ ನಿಝಾಮ್ ಬೆಳ್ಳಾರೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಧ್ವಜಾರೋಹಣ ನೆರವೇರಿಸಿದರು. ಕ್ಯಾಂಪಸ್ ಫ್ರಂಟ್ ಘನತೆಯಿಂದ ಫ್ಯಾಸಿಸ್ಟ್ ವರ್ಗದ ಮುಂದೆ ರಾಜಿ ರಹಿತ ಹೋರಾಟದೊಂದಿಗೆ, ಅವರ ಮುಂದೆ ತಲೆ ತಗ್ಗಿಸದೆ ಘನತೆಯೊಂದಿಗೆ ಹತ್ತು ವರ್ಷವನ್ನು ಕ್ಯಾಂಪಸ್ ಫ್ರಂಟ್ ನೆರವೇರಿಸಿದೆ ಎಂದು ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲೂಕು ಸಮಿತಿ ಸದಸ್ಯರಾದ ಅನ್ಸಾರ್ ಬೆಳ್ಳಾರೆ ಸಂದರ್ಭೋಚಿತವಾಗಿ “ಘನತೆಯ ಹತ್ತು ವರ್ಷಗಳ” ಸಂದೇಶವನ್ನು ನೀಡಿದರು.

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಬೆಳ್ಳಾರೆ ಘಟಕ ಅದ್ಯಕ್ಷ ಹಫೀಝ್, ಕಾರ್ಯದರ್ಶಿ ಸುಹೈಲ್, ಬೆಳ್ಳಾರೆ ಕಾಲೇಜು ಕಾರ್ಯದರ್ಶಿ ರಮೀಝ್ ಅಲೆಕ್ಕಾಡಿ, ಫ್ರೌಢಶಾಲಾ ಘಟಕದ ಅಧ್ಯಕ್ಷ ಸುಹೈಲ್, ಪಾಪ್ಯುಲರ್ ಫ್ರಂಟ್ ಬೆಳ್ಳಾರೆ ಡಿವಿಜನ್ ಕಾರ್ಯದರ್ಶಿ ಸಿದ್ದೀಕ್, ಪಾಪ್ಯುಲರ್ ಫ್ರಂಟ್ ಏರಿಯಾ ಅಧ್ಯಕ್ಷರಾದ ಸಹೀದ್ ಉಪಸ್ಥಿತರಿದ್ದರು. ಕ್ಯಾಂಪಸ್ ಫ್ರಂಟ್ ಬೆಳ್ಳಾರೆ ಏರಿಯಾ ಕಾರ್ಯದರ್ಶಿ ಜಾಬಿರ್ ಬೆಳ್ಳಾರೆ ಸ್ವಾಗತಿಸಿ, ವಂದಿಸಿದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಾಯುಭಾರ ಕುಸಿತ | ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ | ಆರು ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ | ರಾಜ್ಯದಲ್ಲೂ ಮಳೆ ಸಾಧ್ಯತೆ |
May 17, 2025
8:27 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?
May 17, 2025
7:27 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಮೇ ಕೊನೆಯ ವಾರದಂದು ಈ ಐದು ರಾಶಿಯವರಿಗೆ ಶುಕ್ರ ದೆಸೆ
May 17, 2025
7:01 AM
by: ದ ರೂರಲ್ ಮಿರರ್.ಕಾಂ
ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group