ಕ್ಷೇತ್ರದ ಜನತೆಗೆ ಮಾಡಿದ ಅನ್ಯಾಯ – ಎಸ್.ಅಂಗಾರ ಪ್ರತಿಕ್ರಿಯೆ

August 20, 2019
11:51 AM

ಸುಳ್ಯ: ಬಿ ಎಸ್ ವೈ ಸಂಪುಟದಲ್ಲಿ ಸಚಿವ ಸ್ಥಾನ ಲಭ್ಯವಾಗದೇ ಇರುವ ಬಗ್ಗೆ  ಶಾಸಕ ಅಂಗಾರ ಸುಳ್ಯನ್ಯೂಸ್.ಕಾಂಗೆ ಪ್ರತಿಕ್ರಿಯೆ ನೀಡಿದ್ದು, ಇದು ಕಳೆದ 26 ವರ್ಷಗಳಿಂದ ಗೆಲ್ಲಿಸಿದ ಕ್ಷೇತ್ರದ ಜತೆಗೆ ಮಾಡಿದ ಅನ್ಯಾಯವಾಗಿದೆ. ಕೊನೆಯವರೆಗೂ ಪಟ್ಟಿಯಲ್ಲಿ ಹೆಸರಿತ್ತು. ಕೊನೆಯ ಕ್ಷಣದಲ್ಲಿ ಕೈಬಿಡಲಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಸಹಜವಾಗಿಯೇ ಕಾರ್ಯಕರ್ತರಿಗೆ ಅಸಮಾಧಾನವಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಕಾದುನೋಡಿ ನಿರ್ಧಾರ ಕೈಗೊಳ್ಳಲಾಗುವುದು. ಕಾರ್ಯಕರ್ತರ, ಪಕ್ಷದ ಪ್ರಮುಖರ ಜೊತೆ ಮಾತುಕತೆ ನಡೆಸಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಪಕ್ಷ ನಿಷ್ಟೆ, ಸಿದ್ದಾಂತ , ಆದರ್ಶ, ತತ್ತ್ವ ಸಿದ್ಧಾಂತಕ್ಕೆ ಬೆಲೆಯೇ ಇಲ್ಲವೇ ಎಂಬುದು ಈಗ ಪ್ರಶ್ನೆಯಾಗಿದೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

 

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ
July 10, 2026
12:16 PM
by: ದ ರೂರಲ್ ಮಿರರ್.ಕಾಂ
ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ
July 10, 2026
7:44 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror