ಸುಬ್ರಹ್ಮಣ್ಯ: ಸುಮಾರು 40 ವರ್ಷ ಇತಿಹಾಸ ಹೊಂದಿರುವ ಸುಬ್ರಹ್ಮಣ್ಯದ ಪ್ರತಿಷ್ಠಿತ ಗಾಂಗೇಯ ಕ್ರಿಕೇಟರ್ಸ್ನ ನೂತನ ನಾಯಕರಾಗಿ ಪತ್ರಕರ್ತ ಪ್ರಕಾಶ್ ಸುಬ್ರಹ್ಮಣ್ಯ ನೇಮಕಗೊಂಡಿದ್ದಾರೆ. ಇತ್ತೀಚೆಗೆ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು.
ಪ್ರಕಾಶ್ ಅವರು ಸುಬ್ರಹ್ಮಣ್ಯ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ, ಸುಬ್ರಹ್ಮಣ್ಯದ ಸಾರ್ವಜನಿಕ ಗಣೇಶೋತ್ಸವ ಸಮಿತಿ, ಶ್ರೀ ಕೃಷ್ಣ ಜನ್ಮಾಷ್ಠಮಿ ಉತ್ಸವ ಸಮಿತಿಯ ಪದಾಧಿಕಾರಿಯಾಗಿ ದುಡಿದವರು. ಇವರು ಸುಬ್ರಹ್ಮಣ್ಯ ರೋಟರಿ ಕ್ಲಬ್ ಹಾಗೂ ಸೌತ್ ಕೆನರಾ ಪೊಟೋಗ್ರಾಫರ್ಸ್ ಎಸೋಸಿಯೇಶನ್ಸ್ ನ ಸದಸ್ಯರಾಗಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel