ಸುಳ್ಯ:ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ಲಭ್ಯವಾಗಿದೆ. ಮಂಗಳೂರುನಲ್ಲಿ ನಡೆದ ಸಮಾರಂಭದಲ್ಲಿ ಸಂಘದ ಪರವಾಗಿ ಅಧ್ಯಕ್ಷ ಮುಳಿಯ ಕೇಶವ ಭಟ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಅವರು ಪ್ರಶಸ್ತಿ ಪಡೆದುಕೊಂಡರು.
300 ಕೋಟಿಗೂ ಅಧಿಕ ವ್ಯವಹಾರ ಹೊಂದಿರುವ ಸಂಘವು ‘ಎ’ ಗ್ರೇಡ್ ಅಡಿಟ್ ನಲ್ಲಿ ಪಡೆದಿದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿದರು. ಈ ಸಂದರ್ಣ ಸಹಕಾರಿ ಸಂಘದ ನಿರ್ದೇಶಕರುಗಳಾದ ಬಿ ಕೆ ಬೆಳ್ಯಪ್ಪ ಕಡ್ತಲ್ ಕಜೆ, ಶೈಲೇಶ್ ಅಂಬೆಕಲ್ಲು, ಬ್ಯಾಂಕ್ ಸಿಬಂದಿಗಳಾದ ಹೂವಯ್ಯ, ಕುಮಾರ್ ಸಿ ಎಚ್ ಇದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel