ಗುತ್ತಿಗಾರು ಸಹಕಾರಿ ಸಂಘದ ನೂತನ‌ ಸಭಾಂಗಣಕ್ಕೆ ಮುಹೂರ್ತ

December 19, 2019
3:50 PM

ಗುತ್ತಿಗಾರು: ಗುತ್ತಿಗಾರು ಪ್ರಾಥಮಿಕ ಕೃಷಿ ಸಹಕಾರಿ ಸಂಘದ ನೂತನ ಸಭಾಂಗಣ ನಿರ್ಮಾಣಕ್ಕೆ ಗುರುವಾರ ಮುಹೂರ್ತ ಮಾಡಲಾಯಿತು.

ಈ ಸಂದರ್ಭದ ಸಂಘದ ಅಧ್ಯಕ್ಷ ಮುಳಿಯ ಕೇಶವ ಭಟ್ , ಉಪಾಧ್ಯಕ್ಷೆ ಮಂಜುಳಾ ಮುತ್ಲಾಜೆ, ನಿರ್ದೇಶಕರುಗಳಾದ ಬಿ.ಕೆ ಬೆಳ್ಯಪ್ಪ , ಭರತ್ ಮುಂಡೋಡಿ, ವೆಂಕಟ್ ದಂಬೆಕೋಡಿ, ಆನಂದ ಕೆಂಬಾರೆ, ಕೃಷ್ಣಯ್ಯ ಮೂಲೆತೋಟ, ದಿನೇಶ್ ಸರಸ್ವತಿಮಹಲ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಎ.ಕೆ, ಸೊಸೈಟಿಯ ಮಾಜಿ ಅಧಕ್ಷ ಮುಳಿಯ ತಿಮ್ಮಪಯ್ಯ, ಎ .ವಿ ತೀರ್ಥರಾಮ ಮೊದಲಾದವರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror