ಗೂನಡ್ಕ ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಧ್ಯಕ್ಷರಾಗಿ ಅಬ್ದುಲ್ ಲತೀಫ್ ಸಖಾಫಿ

September 30, 2019
2:30 PM

ಸುಳ್ಯ: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಗೂನಡ್ಕ ಬ್ರಾಂಚ್ ಇದರ ಪ್ರಥಮ ವಾರ್ಷಿಕ ಕೌನ್ಸಿಲ್ ಸಭೆಯು ಹಯಾತುಲ್ ಇಸ್ಲಾಂ ಮದ್ರಸ ಸಭಾ ಭವನದಲ್ಲಿ ನಡೆಯಿತು.

 

ಬ್ರಾಂಚ್ ಅದ್ಯಕ್ಷ ಎಸ್ ಎಂ ಅಬ್ದುಲ್ಲ ರವರು ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಖತೀಬ್ ಮುಹಮ್ಮದಲೀ ಸಖಾಫಿ  ಉದ್ಘಾಟಿಸಿದರು. ಎಸ್ ವೈ ಎಸ್ ಸುಳ್ಯ ಸೆಂಟರ್ ಸಮಿತಿ ಅಧ್ಯಕ್ಷರಾದ ಎ ಬಿ ಅಶ್ರಫ್ ಸಅದಿ, ಪ್ರಧಾನ ಕಾರ್ಯದರ್ಶಿ ಅಂದುಞಿ ಗೋರಡ್ಕ, ಟೀಮ್ ಇಸಾಬ ಕನ್ವೀನರ್ ಸಿದ್ದೀಖ್ ಕಟ್ಟೆಕ್ಕಾರ್ಸ್ ಅವರು ವೀಕ್ಷಕರಾಗಿ ಆಗಮಿಸಿದರು. ಎಸ್ ವೈ ಎಸ್ ಗೂನಡ್ಕ ಬ್ರಾಂಚ್ ಸಮಿತಿಯು ಹಮ್ಮಿಕೊಂಡ ವಿವಿಧ ಸಮಾಜ ಸೇವೆಗಳನ್ನು ಗುರುತಿಸಿ ಶ್ಲಾಘಿಸಿದರು.

ಗತ ವರ್ಷದ ವರದಿ ಮತ್ತು ಲೆಕ್ಕ ಪತ್ರಗಳನ್ನು ಪ್ರಧಾನ ಕಾರ್ಯದರ್ಶಿ ಪಿ ಎ ಉಮ್ಮರ್ ಸಭೆಯಲ್ಲಿ ಮಂಡಿಸಿದರು.  ಹಾಫಿಳ್ ಅಬ್ದುಸ್ಸಲಾಂ ನಿಝಾಮಿ ಚೆನ್ನಾರ್ ರವರು ವಿಷಯ ಮಂಡಿಸಿದರು.ಸುಳ್ಯ ರೀಜನಲ್ ಎಸ್ ಎಮ್ ಎ ಅಧ್ಯಕ್ಷರಾದ ಮಹಮ್ಮದ್ ಕುಂಞಿ ಗೂನಡ್ಕ ಕಾರ್ಯದರ್ಶಿ ಅಬ್ದುಲ್‌ ಲತೀಪ್ ಸಖಾಫಿ ಗೂನಡ್ಕ ಭಾಷಣಗೈದರು.

ಈ ಸಂಧರ್ಭ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.ಗೌರವ ಸಲಹೆಗಾರರಾಗಿ, ಖತೀಬ್ ಮುಹಮ್ಮದಲೀ ಸಖಾಫಿ, ಜಮಾಅತ್ ಅಧ್ಯಕ್ಷರಾದ ಹಾಜಿ ಉಮ್ಮರ್ ಪಿ ಎ, ಹಿರಿಯರಾದ ಅಬ್ದಲ್ಲ ಮುಸ್ಲಿಯಾರ್, ಅಧ್ಯಕ್ಷರಾಗಿ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ , ಪ್ರಧಾನ ಕಾರ್ಯದರ್ಶಿಯಾಗಿ ಎಸ್ ಎ ಅಶ್ರಫ್ ಕೋಶಾಧಿಕಾರಿಯಾಗಿ ಎಸ್ ಎಮ್ ಅಬ್ದುಲ್ಲ
ಉಪಾಧ್ಯಕ್ಷರಾಗಿ ಪಿ ಎ ಉಮ್ಮರ್ ದರ್ಕಾಸ್, ಕಾರ್ಯದರ್ಶಿಗಳಾಗಿ ಟಿ ಎಮ್ ಹನೀಫ್ ಝೈನಿ, ಪಿ ಕೆ ಅಬೂಶಾಲಿ , ಸದಸ್ಯರುಗಳಾಗಿ ಮಹಮ್ಮದ್ ಕುಂಞಿ ಗೂನಡ್ಕ,
ಹಾಜಿ ಪಿ ಎ ಅಬ್ದುಲ್ಲ ಕೊಪ್ಪತ್ತಕಜೆ,ಎಂ ಬಿ ಇಬ್ರಾಹಿಂ, ಹಂಸ ಎಮ್ ಕೆ, ಜಿ ಎಮ್ ಅಬ್ದುಲ್ಲ, ಕೆ ಯು ಸೂಫಿ,  ಕುಂಬಕೊಡ್ ಮಹಮ್ಮದ್, ಟಿ ಬಿ ಅಬ್ದುಲ್ ಅಝೀಜ್,ಎಂ ಬಿ ಮುನೀರ್ ಇವರನ್ನು ಆಯ್ಕೆಗೊಳಿಸಲಾಯಿತು. ಜಮಾಅತ್ ಅದ್ಯಕ್ಷರಾದ ಹಾಜಿ ಪಿ ಎ ಉಮ್ಮರ್,ಕೋಶಾಧಿಕಾರಿ ಎಂ ಬಿ ಇಬ್ರಾಹಿಂ , ಎಸ್ ಎಸ್ ಎಫ್ ಅಧ್ಯಕ್ಷ ಹಾರಿಸ್ ಮುಂತಾದವರು ಸಭೆಯಲ್ಲಿ ಅತಿಥಿಗಳಾಗಿ ಉಪಸ್ಥಿತರಿದ್ದರು.

ಕಾರ್ಯದರ್ಶಿ ಪಿ ಕೆ ಅಬೂಶಾಲಿ ಸ್ವಾಗತಿಸಿ,ನೂತನಾಧ್ಯಕ್ಷ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror