ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಸಂವಿಧಾನ ದಿನಾಚರಣೆ ಆಚರಣೆ

November 28, 2019
9:49 AM

ಪುತ್ತುರು: ಪುತ್ತೂರಿನ ಕೆಮ್ಮಿಂಜೆಯಲ್ಲಿರುವ ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಸಂವಿಧಾನ ದಿನಾಚರಣೆಯನ್ನು26 ರಂದು ಆಚರಿಸಲಾಯಿತು.  ಪ್ರಧಾನ ಹಿರಿಯ ಸಿವಿಲ್ ನ್ಯಾಯಧೀಶರು ಮತ್ತು ಎ. ಸಿ. ಜೆ. ಎಮ್. ಅಧ್ಯಕ್ಷರು, ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರಿನ ಮಂಜುನಾಥ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

Advertisement
Advertisement

ವಿಶೇಷ ಅತಿಥಿಗಳಾಗಿ  ಪ್ರಧಾನ ಹಿರಿಯ ನ್ಯಾಯಾಧೀಶರು ಮತ್ತು ಜೆ ಎಮ್ ಎಫ್ ಸಿ ಸದಸ್ಯ ಕಾರ್ಯದರ್ಶಿ ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರಿನ  ಪ್ರಕಾಶ್ ಪಿ. ಎಮ್ , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರಿನ ವಕೀಲರು ಹಾಗೂ ಸದಸ್ಯರಾದ ಉದಯ ಶಂಕರ್ ಶೆಟ್ಟಿ, ಪುತ್ತೂರಿನ ಹೆಚ್ಚುವರಿ ಸರಕಾರಿ ಪ್ಲೀಡರ್ ಪ್ರವೀಣ್ ಕುಮಾರ್, ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪುತ್ತೂರಿನ ಪ್ರಾಂಶುಪಾಲರಾದ ಪ್ರೋ. ಕ್ಷೇವಿಯರ್ ಡಿ’ಸೋಜರವರು ಭಾಗವಹಿಸಿದ್ದರು. ಪುತ್ತೂರಿನ ವಕೀಲರ ಸಂಘದ  ಅಧ್ಯಕ್ಷರಾದ ಮನೋಹರ್ ಕೆ. ವಿ,  ಸುರೇಶ್ ರೈ, ಕಾರ್ಯದರ್ಶಿಗಳಾದ ಮಂಜುನಾಥ್ ಎನ್ ಎಸ್, ಸಹಕಾರ್ಯದರ್ಶಿ ಮಮತಾ ಸುವರ್ಣ,  ಇವರು ವಿಶೇಷ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

ಸಂಸ್ಥೆಯ ನಿರ್ದೇಶಕರಾದ ಡಾ. ಎಮ್. ಜಿ ನಾಯಕ್ ರವರು ಅತಿಥಿಗಳನ್ನು ಸ್ವಾಗತಿಸುತ್ತಾ ಸಂವಿಧಾನ ದಿನಾಚರಣೆಯ ಪ್ರಯುಕ್ತ ಸಂಸ್ಥೆಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಸಂವಿಧಾನದ ಬಗ್ಗೆ ಪ್ರತಿಜ್ಞಾವಿಧಿ ಭೋಧಿಸುವುದರೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಕಾರ್ಯಕ್ರಮವನ್ನು ಉಧ್ಘಾಟಿಸಿದ  ಮಂಜುನಾಥ್ ಮಾತನಾಡುತ್ತಾ ಭಾರತವೊಂದು ಜಾತ್ಯತೀತ ರಾಷ್ಟ್ರವಾಗಿದ್ದು ವಿವಿಧತೆಯಲ್ಲಿ ಏಕತೆಯನ್ನು ಕಂಡುಕೊಳ್ಳಲು ಸಂವಿಧಾನದಲ್ಲಿ ಅವಕಾಶವಿದೆಯೆಂದು ತಿಳಿಹೇಳಿದರು.

Advertisement

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವಿವೇಕಾನಂದ ಕಾನೂನು ವಿದ್ಯಾಲಯ ಪುತ್ತೂರಿನ ಕಾನೂನು ಸೇವೆ ನಿರ್ದೇಶಕರಾದ ಡಾ. ಬಿ ಕೆ ರವೀಂದ್ರರವರು, “ಭಾರತದ ಸಂವಿಧಾನ ಮತ್ತು ಪ್ರಜೆಗಳ ಕರ್ತವ್ಯ” ಎನ್ನುವ ವಿಷಯದ ಬಗ್ಗೆ ಅಭಿಪ್ರಾಯ ಮಂಡಿಸಿದರು. ಭಾರತದ ಸಂವಿಧಾನವು ಪ್ರಪಂಚಕ್ಕೇ ಮಾದರಿಯಾಗಿದ್ದು ಪ್ರಜೆಗಳ ಮೂಲಭೂತ ಹಕ್ಕುಗಳ ಮತ್ತು ಕರ್ತವ್ಯಗಳಿಗೆ ಮಹತ್ವ ಕೊಟ್ಟಿದೆ. ಭಾರತದ ಸಂವಿಧಾನದೊಂದಿಗೆ ಅಮೆರಿಕಾ, ರಷ್ಯಾ ಹಾಗು ಫ್ರಾನ್ಸ್ ಸಂವಿಧಾನಗಳ ಬಗೆಗೂ ಮಾಹಿತಿ ನೀಡಿ ಅವುಗಳು ಪ್ರಜೆಗಳಿಗೆ ನೀಡಿದ ಹಕ್ಕುಗಳ ಬಗ್ಗೆ ತಿಳಿಹೇಳಿದರು. ಭಾರತದ ಸಂವಿಧಾನವು ಯಾವುದೇ ಬೇಧ ಭಾವ ಮಾಡದೇ ಸಮಾನ ನಾಗರಿಕ ಹಕ್ಕುಗಳನ್ನು ನೀಡಿದ್ದು ಅವುಗಳನ್ನು ಪಾಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಹೇಳಿದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಮನೋಹರ್ ಕೆವಿ, ಉದಯಶಂಕರ್ ಶೆಟ್ಟಿ ಹಾಗು ಪ್ರೊ. ಕ್ಷೇವಿಯರ್ ಡಿಸೋಜಾ ರವರು ಕಾರ್ಯಕ್ರಮದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಪುತ್ತೂರು ಗೇರು ಸಂಶೋಧನಾ ನಿರ್ದೇಶನಾಲಯದ ವಿಜ್ಞಾನಿ ಡಾ. ವನಿತಾ ಕೆ ಇವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು. ಸಂಸ್ಥೆಯ ಹಿರಿಯ ತಾಂತ್ರಿಕ ಅಧಿಕಾರಿ ಪ್ರಕಾಶ್ ಜಿ ಭಟ್ ರವರು ಕಾರ್ಯಕ್ರಮ ನಿರೂಪಿಸಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜ.26 | ಸಾರಡ್ಕದಲ್ಲಿ ಕೃಷಿ ಹಬ್ಬ | ವಿವಿಧ ಗೋಷ್ಠಿಗಳು |
January 25, 2025
5:01 PM
by: ದ ರೂರಲ್ ಮಿರರ್.ಕಾಂ
ಮಂಗಳೂರು | ಕದ್ರಿ ಉದ್ಯಾನದಲ್ಲಿ ಜ.23 ರಿಂದ  ಫಲಪುಷ್ಪ ಪ್ರದರ್ಶನ | 20 ಸಾವಿರಕ್ಕೂ ಅಧಿಕ ಹೂವಿನ ಗಿಡಗಳ ಪ್ರದರ್ಶನ |
January 11, 2025
7:18 AM
by: The Rural Mirror ಸುದ್ದಿಜಾಲ
ಡಿ. 29 | ಕುಂಬಳೆಯಲ್ಲಿ ಕಲಾವಿದ ಕುಂಬಳೆ ಶ್ರೀಧರ ರಾವ್ ಸ್ಮೃತಿ | ‘ಕಲಾ ಶ್ರೀಧರ’ ಕೃತಿ ಅನಾವರಣ |
December 26, 2024
11:28 AM
by: ದ ರೂರಲ್ ಮಿರರ್.ಕಾಂ
ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |
October 23, 2024
8:32 AM
by: ದ ರೂರಲ್ ಮಿರರ್.ಕಾಂ
ಅರಣ್ಯ ಪ್ರದೇಶದೊಳಗೆ ದನ-ಕರು, ಕುರಿ ಮೇಯಿಸುವುದಕ್ಕೆ ನಿಷೇಧ ಹೇರಿದ ಅರಣ್ಯ ಇಲಾಖೆ

ಪ್ರಮುಖ ಸುದ್ದಿ

MIRROR FOCUS

ಹವಾಮಾನ ಆಧಾರಿತ ಬೆಳೆ ವಿಮೆಗೆ ಸಮಸ್ಯೆ | ಮಳೆ ಮಾಪನ ಯಂತ್ರಗಳ ನಿರ್ವಹಣೆ ಅವ್ಯವಸ್ಥೆ ಸರಿಪಡಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ
July 23, 2025
7:21 AM
by: The Rural Mirror ಸುದ್ದಿಜಾಲ
ಹವಾಮಾನ ಆಧಾರಿತ ಬೆಳೆ ವಿಮೆಗೆ ಸಮಸ್ಯೆ | ಮಳೆ ಮಾಪನ ಯಂತ್ರಗಳ ನಿರ್ವಹಣೆ ಅವ್ಯವಸ್ಥೆ ಸರಿಪಡಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ
July 23, 2025
7:21 AM
by: The Rural Mirror ಸುದ್ದಿಜಾಲ
ಅರಣ್ಯ ಪ್ರದೇಶದೊಳಗೆ ದನ-ಕರು, ಕುರಿ ಮೇಯಿಸುವುದಕ್ಕೆ ನಿಷೇಧ ಹೇರಿದ ಅರಣ್ಯ ಇಲಾಖೆ
July 23, 2025
7:09 AM
by: The Rural Mirror ಸುದ್ದಿಜಾಲ
ಕೋಲಾರದಲ್ಲಿ ರೈತರಿಗೆ ವರದಾನವಾದ ತೋಟಗಾರಿಕಾ ಯೋಜನೆ | ಪಾಲಿ ಹೌಸ್‌ ಮೂಲಕ ವಿವಿಧ ಬೆಳೆ |
July 23, 2025
7:03 AM
by: The Rural Mirror ಸುದ್ದಿಜಾಲ
ದಾವಣಗೆರೆ ಜಿಲ್ಲೆಯಲ್ಲಿ ಡಿಜಿಟಲ್ ಲೈಬ್ರರಿ | ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಅನುಕೂಲ |
July 23, 2025
6:49 AM
by: The Rural Mirror ಸುದ್ದಿಜಾಲ

Editorial pick

 ಇಂದು ವಿಶ್ವ ಮಾವು ದಿನಾಚರಣೆ | ರಾಜ್ಯದ ಮಾವಿಗೆ ಜಗತ್ತಿನಾದ್ಯಂತ ಬೇಡಿಕೆ |
July 22, 2025
9:34 PM
by: The Rural Mirror ಸುದ್ದಿಜಾಲ
ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು
July 19, 2025
9:40 PM
by: ದ ರೂರಲ್ ಮಿರರ್.ಕಾಂ
ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಹವಾಮಾನ ಆಧಾರಿತ ಬೆಳೆ ವಿಮೆಗೆ ಸಮಸ್ಯೆ | ಮಳೆ ಮಾಪನ ಯಂತ್ರಗಳ ನಿರ್ವಹಣೆ ಅವ್ಯವಸ್ಥೆ ಸರಿಪಡಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ
July 23, 2025
7:21 AM
by: The Rural Mirror ಸುದ್ದಿಜಾಲ
ಅರಣ್ಯ ಪ್ರದೇಶದೊಳಗೆ ದನ-ಕರು, ಕುರಿ ಮೇಯಿಸುವುದಕ್ಕೆ ನಿಷೇಧ ಹೇರಿದ ಅರಣ್ಯ ಇಲಾಖೆ
July 23, 2025
7:09 AM
by: The Rural Mirror ಸುದ್ದಿಜಾಲ
ಕೋಲಾರದಲ್ಲಿ ರೈತರಿಗೆ ವರದಾನವಾದ ತೋಟಗಾರಿಕಾ ಯೋಜನೆ | ಪಾಲಿ ಹೌಸ್‌ ಮೂಲಕ ವಿವಿಧ ಬೆಳೆ |
July 23, 2025
7:03 AM
by: The Rural Mirror ಸುದ್ದಿಜಾಲ
ದಾವಣಗೆರೆ ಜಿಲ್ಲೆಯಲ್ಲಿ ಡಿಜಿಟಲ್ ಲೈಬ್ರರಿ | ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಅನುಕೂಲ |
July 23, 2025
6:49 AM
by: The Rural Mirror ಸುದ್ದಿಜಾಲ
ಈ ರಾಶಿಯ ದಂಪತಿಗಳಿಗೆ ಸಂವಹನದ ಕೊರತೆಯಿಂದ ತೊಂದರೆ
July 23, 2025
6:25 AM
by: ದ ರೂರಲ್ ಮಿರರ್.ಕಾಂ
ಜು.30 ರಂದು ನಿಸಾರ್ ಭೂ ವಿಶ್ಲೇಷಣಾ ಉಪಗ್ರಹ ಉಡಾವಣೆ
July 23, 2025
6:13 AM
by: The Rural Mirror ಸುದ್ದಿಜಾಲ
ಉದ್ಯೋಗ | ಐಟಿಐ-ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಲ್ಲಿದೆ ಅವಕಾಶ |
July 22, 2025
10:37 PM
by: The Rural Mirror ಸುದ್ದಿಜಾಲ
ಬಿಹಾರ ಸೇರಿ ಹಲವು ರಾಜ್ಯಗಳಲ್ಲಿ 2 ದಿನ ಭಾರಿ ಮಳೆ
July 22, 2025
10:01 PM
by: The Rural Mirror ಸುದ್ದಿಜಾಲ
ಒಂದೇ ಕುಟುಂಬದ ಮೂವರ ಮೃತ್ಯು | ತರಕಾರಿಗೆ ಸಿಂಪಡಿಸಿದ್ದ ಕ್ರಿಮಿನಾಶಕ ಜೀವಕ್ಕೇ ಕುತ್ತಾಯಿತೇ ?
July 22, 2025
9:52 PM
by: The Rural Mirror ಸುದ್ದಿಜಾಲ
 ಇಂದು ವಿಶ್ವ ಮಾವು ದಿನಾಚರಣೆ | ರಾಜ್ಯದ ಮಾವಿಗೆ ಜಗತ್ತಿನಾದ್ಯಂತ ಬೇಡಿಕೆ |
July 22, 2025
9:34 PM
by: The Rural Mirror ಸುದ್ದಿಜಾಲ

ವಿಶೇಷ ವರದಿ

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು
July 19, 2025
9:40 PM
by: ದ ರೂರಲ್ ಮಿರರ್.ಕಾಂ
ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ
ಕೃಷಿ ಅರಣ್ಯೀಕರಣ ಉತ್ತೇಜನಕ್ಕೆ ಕ್ರಮ | ಕೃಷಿ ಭೂಮಿಯಲ್ಲಿರುವ ಮರ ಕಡಿಯಲು ನಿಯಮಾವಳಿ |
June 30, 2025
6:13 AM
by: ದ ರೂರಲ್ ಮಿರರ್.ಕಾಂ

OPINION

ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ
July 13, 2025
10:15 PM
by: The Rural Mirror ಸುದ್ದಿಜಾಲ
ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…
July 13, 2025
5:09 PM
by: ದ ರೂರಲ್ ಮಿರರ್.ಕಾಂ
ಪುತ್ತೂರು ಪ್ರಕರಣ | ಶಾಸಕ ಅಶೋಕ್‌ ಕುಮಾರ್‌ ರೈ ಅವರ ಬರಹ ಇದು… | ನಾವೀಗ ಆಕೆಗೆ ನೀಡಬೇಕಾಗಿರುವುದು ಧೈರ್ಯ ಮತ್ತು ಸ್ಥೈರ್ಯ
July 4, 2025
9:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group