ಗೋಕರ್ಣ: ಕೊರೋನಾ ಮುಕ್ತಿಗೆ ಪ್ರಾರ್ಥಿಸಿ ಗಂಗಾಧಾರಾ ಅಭಿಷೇಕ

March 21, 2020
8:54 PM

ಗೋಕರ್ಣ: ದೇಶಕ್ಕೆ ಎದುರಾಗಿರುವ ಮಾರಕ ಕೊರೋನಾ ಸಾಂಕ್ರಾಮಿಕದಿಂದ ಮುಕ್ತಿ ನೀಡುವಂತೆ ಪ್ರಾರ್ಥಿಸಿ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರು ನೀಡಿದ ಮಾರ್ಗದರ್ಶನದಂತೆ ಗೋಕರ್ಣ ಮಹಾಬಲೇಶ್ವರನಿಗೆ ನಿರಂತರ ಗಂಗಾಜಲ ಧಾರಾ ಅಭಿಷೇಕ ಸಮರ್ಪಿಸಲಾಗುತ್ತಿದೆ.

Advertisement

ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ಗೋಕರ್ಣಕ್ಕೆ ಪ್ರವೇಶ ತಡೆಹಿಡಿದ ಹಿನ್ನೆಲೆಯಲ್ಲಿ ಭಕ್ತರು ದೇವಾಲಯಕ್ಕೆ ಭೇಟಿ ನೀಡಬಾರದು. ಶ್ರೀಕ್ಷೇತ್ರದಲ್ಲಿ ನೀಡುತ್ತಿರುವ ಅಮೃತಾನ್ನ ಭೋಜನವನ್ನೂ ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ ಎಂದು ದೇವಾಲಯದ ಆಡಳಿತಾಧಿಕಾರಿ ಜಿ.ಕೆ.ಭಟ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ದೇಶದ ಹಿತದೃಷ್ಟಿಯಿಂದ ಭಕ್ತಾದಿಗಳು, ಮಾರಕ ವೈರಸ್ ಪ್ರಭಾವದಿಂದ ಭಾರತ ಮುಕ್ತವಾಗುವವರೆಗೂ ಗೋಕರ್ಣ ದರ್ಶನವನ್ನು  ದೂಡಬೇಕು ಎಂದು ಮನವಿ ಮಾಡಿದ್ದಾರೆ. ಆದರೆ ಯಥಾಪ್ರಕಾರ ನಿತ್ಯದ ಮಹಾಪೂಜೆ, ಪರ್ವಕಾಲದ ಉತ್ಸವ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ
ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group