ಗೋಳಿಯಡ್ಕಕ್ಕೆ ತಹಶೀಲ್ದಾರ್,ಅಬಕಾರಿ ಅಧಿಕಾರಿ ಭೇಟಿ

April 19, 2019
4:34 AM

ಮರ್ಕಂಜ : ಮರ್ಕಂಜದ ಗೋಳಿಯಡ್ಕದಲ್ಲಿ ಚುನಾವಣಾ ಬಹಿಷ್ಕಾರದ ಪ್ರಯುಕ್ತ ಸ್ಥಳಕ್ಕೆ ಸುಳ್ಯ ತಾಲೂಕು ತಹಶೀಲ್ದಾರ್ ಅಹಮ್ಮದ್ ಕುಂಞÂ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದರು.
ಊರವರ ಮನವಿಯನ್ನು ಆಲಿಸಿದ ಅಧಿಕಾರಿಗಳು ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದು, ಚುನಾವಣಾ ಬಹಿಷ್ಕಾರವನ್ನು ಹಿಂತೆಗೆದುಕೊಳ್ಳಲು ತಿಳಿಸಿದರು.ಸ್ಥಳದಲ್ಲಿ ಅಳವಡಿಸಲಾಗಿದ್ದ ಬಹಿಷ್ಕಾರದ ಬ್ಯಾನರನ್ನು ತಹಶೀಲ್ದಾರ್ ಸಮ್ಮುಖದಲ್ಲಿ ತೆರವುಗೊಳಿಸಲಾಯಿತು. ಮರ್ಕಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಮೋನಪ್ಪ ಪೂಜಾರಿ, ಮರ್ಕಂಜ ಸೊಸೈಟಿ ಅಧ್ಯಕ್ಷ ರುಕ್ಮಯ ಗೌಡ, ಹೋರಾಟ ಸಮಿತಿ ಅಧ್ಯಕ್ಷ ಗೋವಿಂದ, ರವೀಂದ್ರ ಕೊಚ್ಚಿ, ಬಾಲಕೃಷ್ಣ ಬಲ್ಯಾಯ, ರೇಣುಕಾ ಪ್ರಸಾದ್ ಬಳ್ಕಾಡಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ
August 8, 2026
6:26 AM
by: ದ ರೂರಲ್ ಮಿರರ್.ಕಾಂ
ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ ಸೂಚನೆ
August 8, 2026
6:13 AM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror