ಗ್ರಹಣ ವೀಕ್ಷಣೆಗೆ ತಿಪಟೂರಿನಿಂದ ಸುಳ್ಯಕ್ಕೆ ಬಂದರು….!

December 26, 2019
12:43 PM

ಸುಳ್ಯ: ಸುಳ್ಯದಲ್ಲಿ ಕಂಕಣ ಸೂರ್ಯಗ್ರಹಣ ನೋಡಲು ಸಾಧ್ಯವಾಗುತ್ತದೆ ಎಂಬ ನೆಲೆಯಲ್ಲಿ ಹಲವರು ಹೊರಗಿನಿಂದಲೂ ಬಂದು ಗ್ರಹಣ ವೀಕ್ಷಣೆ ಮಾಡಿದರು.

Advertisement
Advertisement

ತಿಪಟೂರು ಕಲ್ಪತರು ಕಾಲೇಜಿನ ನಿವೃತ್ತ ಗಣಿತ ಉಪನ್ಯಾಸಕರಾದ ಪ್ರೊ.ಟಿ.ಬಿ.ಜಯಾನಂದಯ್ಯ, ನಿವೃತ್ತ ಜಿಯೋಗ್ರಫಿ ಉಪನ್ಯಾಸಕ ಡಾ‌.ಜಗದೀಶ್ ಇವರ ಮನೆಯವರಾದ
ನಂದಾಮಣಿ, ವಿಜಯಾ ಸುಳ್ಯಕ್ಕೆ ಬಂದು ಸೂರ್ಯಗ್ರಹಣ ವೀಕ್ಷಿಸಿದರು. ಸುಳ್ಯ ಬಸ್ ನಿಲ್ದಾಣದ ಬಳಿಯಲ್ಲಿ ಇವರು ಗ್ರಹಣ ವೀಕ್ಷಿಸಿದರು. ಮೋಡ ಅಥವಾ ಇನ್ಯಾವುದೇ ಅಡೆ ತಡೆ ಇಲ್ಲದೆ ಪೂರ್ತಿಯಾಗಿ ಗ್ರಹಣ ವೀಕ್ಷಿಸಲು ಸಾಧ್ಯವಾಗಿರುವುದಿ ಖುಷಿ ಕೊಟ್ಟಿದೆ ಎಂದು ಇವರು ಹೇಳಿದ್ದಾರೆ. ಮೂರು ಗಂಟೆಗಳ ಕಾಲ ಇವರು ಸೂರ್ಯಗ್ರಹಣ ವೀಕ್ಷಿಸಿರುವುದರ ಜೊತೆಗೆ ತಾವು ತಂದಿದ್ದ ಕನ್ನಡಕದ ಮೂಲಕ ಹಲವರಿಗೆ ಗ್ರಹಣ ತೋರಿಸಿದ್ದಾರೆ.
ಅಲ್ಲದೆ ಹಲವು ಮಂದಿ ಅಲ್ಲಲ್ಲಿ ವಾಹನಗಳನ್ನು ನಿಲ್ಲಿಸಿ ಸೂರ್ಯಗ್ರಹಣ ನೋಡುತ್ತಿದ್ದರು. ಮೊಬೈಲ್ ಮೂಲಕ ಪೋಟೋ ತೆಗೆಯಲು ಪ್ರಯತ್ನಿಸುವುದು ಕಂಡು ಬಂದಿತ್ತು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದಿಶಾಂತ್‌ ಕೆ ಎಸ್
July 23, 2025
7:46 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಪ್ರಣಮ್ಯ ಡಿ
July 23, 2025
7:39 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಆಧಾರಿತ ಬೆಳೆ ವಿಮೆಗೆ ಸಮಸ್ಯೆ | ಮಳೆ ಮಾಪನ ಯಂತ್ರಗಳ ನಿರ್ವಹಣೆ ಅವ್ಯವಸ್ಥೆ ಸರಿಪಡಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ
July 23, 2025
7:21 AM
by: The Rural Mirror ಸುದ್ದಿಜಾಲ
ಅರಣ್ಯ ಪ್ರದೇಶದೊಳಗೆ ದನ-ಕರು, ಕುರಿ ಮೇಯಿಸುವುದಕ್ಕೆ ನಿಷೇಧ ಹೇರಿದ ಅರಣ್ಯ ಇಲಾಖೆ
July 23, 2025
7:09 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group