ಗ್ರಹಣ ವೀಕ್ಷಣೆಗೆ ತಿಪಟೂರಿನಿಂದ ಸುಳ್ಯಕ್ಕೆ ಬಂದರು….!

December 26, 2019
12:43 PM

ಸುಳ್ಯ: ಸುಳ್ಯದಲ್ಲಿ ಕಂಕಣ ಸೂರ್ಯಗ್ರಹಣ ನೋಡಲು ಸಾಧ್ಯವಾಗುತ್ತದೆ ಎಂಬ ನೆಲೆಯಲ್ಲಿ ಹಲವರು ಹೊರಗಿನಿಂದಲೂ ಬಂದು ಗ್ರಹಣ ವೀಕ್ಷಣೆ ಮಾಡಿದರು.

ತಿಪಟೂರು ಕಲ್ಪತರು ಕಾಲೇಜಿನ ನಿವೃತ್ತ ಗಣಿತ ಉಪನ್ಯಾಸಕರಾದ ಪ್ರೊ.ಟಿ.ಬಿ.ಜಯಾನಂದಯ್ಯ, ನಿವೃತ್ತ ಜಿಯೋಗ್ರಫಿ ಉಪನ್ಯಾಸಕ ಡಾ‌.ಜಗದೀಶ್ ಇವರ ಮನೆಯವರಾದ
ನಂದಾಮಣಿ, ವಿಜಯಾ ಸುಳ್ಯಕ್ಕೆ ಬಂದು ಸೂರ್ಯಗ್ರಹಣ ವೀಕ್ಷಿಸಿದರು. ಸುಳ್ಯ ಬಸ್ ನಿಲ್ದಾಣದ ಬಳಿಯಲ್ಲಿ ಇವರು ಗ್ರಹಣ ವೀಕ್ಷಿಸಿದರು. ಮೋಡ ಅಥವಾ ಇನ್ಯಾವುದೇ ಅಡೆ ತಡೆ ಇಲ್ಲದೆ ಪೂರ್ತಿಯಾಗಿ ಗ್ರಹಣ ವೀಕ್ಷಿಸಲು ಸಾಧ್ಯವಾಗಿರುವುದಿ ಖುಷಿ ಕೊಟ್ಟಿದೆ ಎಂದು ಇವರು ಹೇಳಿದ್ದಾರೆ. ಮೂರು ಗಂಟೆಗಳ ಕಾಲ ಇವರು ಸೂರ್ಯಗ್ರಹಣ ವೀಕ್ಷಿಸಿರುವುದರ ಜೊತೆಗೆ ತಾವು ತಂದಿದ್ದ ಕನ್ನಡಕದ ಮೂಲಕ ಹಲವರಿಗೆ ಗ್ರಹಣ ತೋರಿಸಿದ್ದಾರೆ.
ಅಲ್ಲದೆ ಹಲವು ಮಂದಿ ಅಲ್ಲಲ್ಲಿ ವಾಹನಗಳನ್ನು ನಿಲ್ಲಿಸಿ ಸೂರ್ಯಗ್ರಹಣ ನೋಡುತ್ತಿದ್ದರು. ಮೊಬೈಲ್ ಮೂಲಕ ಪೋಟೋ ತೆಗೆಯಲು ಪ್ರಯತ್ನಿಸುವುದು ಕಂಡು ಬಂದಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ
August 8, 2026
6:48 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ
August 8, 2026
6:26 AM
by: ದ ರೂರಲ್ ಮಿರರ್.ಕಾಂ
ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ ಸೂಚನೆ
August 8, 2026
6:13 AM
by: ದ ರೂರಲ್ ಮಿರರ್.ಕಾಂ
ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ
August 8, 2026
6:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror