ಗ್ರಾಪಂ ಉಪಚುನಾವಣೆ : ಅ.31 ನಾಮಪತ್ರ ಸಲ್ಲಿಸಲು ಕೊನೆಯ ದಿನ

October 28, 2019
8:45 PM

ಸುಳ್ಯ: ಗ್ರಾಮ ಪಂಚಾಯತ್‍ಗಳ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು ಅ.31 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ನಾಮಪತ್ರಗಳನ್ನು ಪರಿಶೀಲಿಸುವ ದಿನ ನ.2, ಉಮೇದುವಾರರನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ ನ.4, ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನ ಮತ್ತು ಸಮಯ ನ. 12 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ. ಮರು ಮತದಾನ ಇದ್ದಲ್ಲಿ ಮತದಾನ ನಡೆಸಬೇಕಾದ ದಿನ ಮತ್ತು ಸಮಯ ನ.13 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ. ಮತಗಳ ಎಣಿಕೆಯ ದಿನ ನ.14 ರಂದು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ.  ಚುನಾವಣೆಯನ್ನು ಮುಕ್ತಾಯಗೊಳಿಸಬೇಕಾದ ದಿನ ನ. 14.
ಗ್ರಾಮ ಪಂಚಾಯತ್‍ಗಳ ಉಪಚುನಾವಣೆಗಳ ಮೀಸಲಾತಿ ವಿವರ ಇಂತಿವೆ :-

ಪುತ್ತೂರು ತಾಲೂಕಿನ 7- ಬಜತ್ತೂರು ಗ್ರಾಮ ಪಂಚಾಯತ್‍ನ ಬಜತ್ತೂರು-2 ಮೀಸಲಾತಿ- ಸಾಮಾನ್ಯ,

17- ಮರ್ಧಾಳ ಗ್ರಾಮ ಪಂಚಾಯತ್‍ನ 102- ನೆಕ್ಕಿಲಾಡಿ-2 ಮೀಸಲಾತಿ- ಸಾಮಾನ್ಯ,

ಬೆಳ್ತಂಗಡಿ ತಾಲೂಕಿನ 48- ಅರಸಿನಮಕ್ಕಿ ಗ್ರಾಮ ಪಂಚಾಯತ್‍ನ ಹತ್ಯಡ್ಕ-2 ಮೀಸಲಾತಿ- ಸಾಮಾನ್ಯ,

ಸುಳ್ಯ ತಾಲೂಕಿನ 7- ಕಲ್ಮಡ್ಕ ಗ್ರಾಮ ಪಂಚಾಯತ್‍ನ ಕಲ್ಮಡ್ಕ-2 ಮೀಸಲಾತಿ- ಸಾಮಾನ್ಯ (ಮಹಿಳೆ),

ಬಳ್ಪ ಗ್ರಾಮ ಪಂಚಾಯತ್‍ನ ಕೇನ್ಯ-1 ಮೀಸಲಾತಿ- ಪರಿಶಿಷ್ಟ ಜಾತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 18-03-2026 | ಗುಡುಗು-ಆಲಿಕಲ್ಲು ಮಳೆ ಅಲರ್ಟ್‌ | ರಾಜ್ಯಾದ್ಯಂತ ಹವಾಮಾನ ಬದಲಾವಣೆ..!
March 18, 2026
1:40 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ
March 18, 2026
7:15 AM
by: ದ ರೂರಲ್ ಮಿರರ್.ಕಾಂ
ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ
March 18, 2026
6:51 AM
by: ಮಿರರ್‌ ಡೆಸ್ಕ್
ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು
March 18, 2026
6:44 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror