ಗ್ರಾಪಂ ಉಪಚುನಾವಣೆ : ಅ.31 ನಾಮಪತ್ರ ಸಲ್ಲಿಸಲು ಕೊನೆಯ ದಿನ

October 28, 2019
8:45 PM

ಸುಳ್ಯ: ಗ್ರಾಮ ಪಂಚಾಯತ್‍ಗಳ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು ಅ.31 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

Advertisement
Advertisement
Advertisement
Advertisement

ನಾಮಪತ್ರಗಳನ್ನು ಪರಿಶೀಲಿಸುವ ದಿನ ನ.2, ಉಮೇದುವಾರರನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ ನ.4, ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನ ಮತ್ತು ಸಮಯ ನ. 12 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ. ಮರು ಮತದಾನ ಇದ್ದಲ್ಲಿ ಮತದಾನ ನಡೆಸಬೇಕಾದ ದಿನ ಮತ್ತು ಸಮಯ ನ.13 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ. ಮತಗಳ ಎಣಿಕೆಯ ದಿನ ನ.14 ರಂದು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ.  ಚುನಾವಣೆಯನ್ನು ಮುಕ್ತಾಯಗೊಳಿಸಬೇಕಾದ ದಿನ ನ. 14.
ಗ್ರಾಮ ಪಂಚಾಯತ್‍ಗಳ ಉಪಚುನಾವಣೆಗಳ ಮೀಸಲಾತಿ ವಿವರ ಇಂತಿವೆ :-

Advertisement

ಪುತ್ತೂರು ತಾಲೂಕಿನ 7- ಬಜತ್ತೂರು ಗ್ರಾಮ ಪಂಚಾಯತ್‍ನ ಬಜತ್ತೂರು-2 ಮೀಸಲಾತಿ- ಸಾಮಾನ್ಯ,

17- ಮರ್ಧಾಳ ಗ್ರಾಮ ಪಂಚಾಯತ್‍ನ 102- ನೆಕ್ಕಿಲಾಡಿ-2 ಮೀಸಲಾತಿ- ಸಾಮಾನ್ಯ,

Advertisement

ಬೆಳ್ತಂಗಡಿ ತಾಲೂಕಿನ 48- ಅರಸಿನಮಕ್ಕಿ ಗ್ರಾಮ ಪಂಚಾಯತ್‍ನ ಹತ್ಯಡ್ಕ-2 ಮೀಸಲಾತಿ- ಸಾಮಾನ್ಯ,

ಸುಳ್ಯ ತಾಲೂಕಿನ 7- ಕಲ್ಮಡ್ಕ ಗ್ರಾಮ ಪಂಚಾಯತ್‍ನ ಕಲ್ಮಡ್ಕ-2 ಮೀಸಲಾತಿ- ಸಾಮಾನ್ಯ (ಮಹಿಳೆ),

Advertisement

ಬಳ್ಪ ಗ್ರಾಮ ಪಂಚಾಯತ್‍ನ ಕೇನ್ಯ-1 ಮೀಸಲಾತಿ- ಪರಿಶಿಷ್ಟ ಜಾತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |
February 6, 2025
7:40 AM
by: The Rural Mirror ಸುದ್ದಿಜಾಲ
ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ
February 6, 2025
7:33 AM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ
February 5, 2025
6:45 AM
by: The Rural Mirror ಸುದ್ದಿಜಾಲ
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ
February 5, 2025
6:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror