ಚಂದನ ಸಾಹಿತ್ಯ ವೇದಿಕೆಯಿಂದ ಕೆ.ಟಿ. ವಿಶ್ವನಾಥ್‌ರವರಿಗೆ ಸನ್ಮಾನ

December 5, 2019
9:41 PM

ಸುಳ್ಯ: ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯ ಸಭಾಂಗಣದಲ್ಲಿ ಸುಳ್ಯದ ಚಂದನ ಸಾಹಿತ್ಯ ವೇದಿಕೆಯವರು ಆಯೋಜಿಸಿದ್ದ ಸಿರಿಗನ್ನಡ ಕವಿಗೋಷ್ಠಿ ಮತ್ತು ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಫ್ರೆಂಡ್ ಶಿಪ್ ಸೊಸೈಟಿಯಿಂದ ರಾಷ್ಟ್ರೀಯ ಗೌರವ್ ಅವಾರ್ಡ್ ಪಡೆದುಕೊಂಡ ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ್‌ರವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಎಚ್. ಭೀಮರಾವ್ ವಾಷ್ಠರ್, ನ‌.ಪಂ.ಸದಸ್ಯ ಎಂ. ವೆಂಕಪ್ಪಗೌಡ , ಮುಖ್ಯೋಪಾಧ್ಯಾಯ ಸುಬ್ರಹ್ಮಣ್ಯ , ಯೋಗೇಶ್ವರಾನಂದ ಸ್ವಾಮಿ , ಮಾಧವಗೌಡ ದುಗ್ಗಲಡ್ಕ ,ಯಶ್ವಿತ್ ರೈ , ಕವಯತ್ರಿಯರಾದ ಸಂಧ್ಯಾ ಕೆ. ಉಬರಡ್ಕ , ಸುಮಂಗಲ ಲಕ್ಷ್ಮಣ ಮತ್ತು ಪ್ರಣವಿ ಎಂ. ಉಪಸ್ಥಿತರಿದ್ದರು

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆನೆ ದಾಳಿ | ಅರಣ್ಯ ಸಚಿವರ ಸೂಚನೆ
December 17, 2025
9:44 PM
by: ದ ರೂರಲ್ ಮಿರರ್.ಕಾಂ
2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!
December 17, 2025
7:54 AM
by: ದ ರೂರಲ್ ಮಿರರ್.ಕಾಂ
ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..
December 17, 2025
7:17 AM
by: ರೂರಲ್‌ ಮಿರರ್ ಸುದ್ದಿಜಾಲ
ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ
December 17, 2025
7:06 AM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror