ಚರಂಡಿ ಸಮಸ್ಯೆ ಬಗ್ಗೆ ತ್ವರಿತವಾಗಿ ಸ್ಪಂದಿಸಿದ ನಪಂ ಸದಸ್ಯ ರಿಯಾಝ್ ಕಟ್ಟೆಕ್ಕಾರ್

June 22, 2019
9:30 PM

ಸುಳ್ಯ: ಸುಳ್ಯ ನಗರ ಪಂಚಾಯತ್ ಬೂಡು ವ್ಯಾಪ್ತಿಯಲ್ಲಿ ಕೇರ್ಪಳ ಕುರುಂಜಿ ಜಂಕ್ಷನ್ ಹಿಂದುಳಿದ ವರ್ಗಗಳ ಹಾಸ್ಟೇಲ್ ಬಳಿಯ ಹಲವಾರು ವರ್ಷಗಳ ಚರಂಡಿ ಸಮಸ್ಯೆ ಬಗ್ಗೆ ವಿದ್ಯಾರ್ಥಿಗಳಾದ ಶಶಾಂಕ್ ಮರ್ಕಂಜ ಕಳೆದ ಕೆಲವು ದಿನಗಳ ಹಿಂದೆ ಗಮನ ಸೆಳೆದಿದ್ದರು. ಇದೀಗ ನೂತನ ನ.ಪಂ ಸದಸ್ಯರಾದ ರಿಯಾಝ್ ಕಟ್ಟೆಕ್ಕಾರ್ ತಕ್ಷಣ ಸ್ಪಂದಿಸಿ ಚರಂಡಿಗೆ ಮುಚ್ಚಿಗೆ ಹಾಕಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸಂದರ್ಭದಲ್ಲಿ ನ  ಪಂ ಇಂಜಿನಿಯರ್ ಶಿವಕುಮಾರ್ ಸಹಕರಿಸಿ , ಉಳಿದ ಕಾರ್ಯವನ್ನು ಆದಷ್ಟು ಬೇಗನೆ ಮುಗಿಸಿ ಕೊಡುವುದಾಗಿ ತಿಳಿಸಿದ್ದಾರೆ. ಚರಂಡಿ ಸ್ಲಾಬ್ ಅಳವಡಿಸುವ ಸಂದರ್ಭದಲ್ಲಿ ಕೇರ್ಪಳ ಭಾಗದ ಬಿಜೆಪಿ ಯುವ ನಾಯಕ ಸುನಿಲ್ ಕುಮಾರ್ ಗೌಡ , ಶಶಾಂಕ್ ಮರ್ಕಂಜ ವಿದ್ಯಾರ್ಥಿಗಳು ಹಾಗೂ ಹಲವು ಸ್ಥಳೀಯ ಜನತೆ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror