ಚಿಂತನ

July 15, 2019
7:00 AM

ಹಾವು ಕಚ್ಚಿದರೆ ಮನುಷ್ಯನ ರಕ್ತವು ಹಾವಿಗೂ ದಕ್ಕುವುದಿಲ್ಲ. ಇತ್ತ ಮನುಷ್ಯನ ದೇಹದಲ್ಲಿಯೂ ರಕ್ತವು ಉಳಿಯುವುದಿಲ್ಲ! ಅದರಂತೆ ದುಷ್ಟರಾದ ಅಧಿಕಾರಿಗಳ ಮೂಲಕ ಪ್ರಜೆಗಳನ್ನು ನೋಯಿಸಿ ತಂದ ಐಶ್ವರ್ಯವು ರಾಜನಿಗೂ ದಕ್ಕದು; ಪ್ರಜೆಗಳಲ್ಲಿಯೂ ಉಳಿಯದು. ಅದು ರಾಷ್ಟ್ರದಿಂದ ಹೊರಗೆ ಹರಿದು ಹೋಗುವುದು. ಇದನ್ನು ಚೆನ್ನಾಗಿ ಮನಸ್ಸಿಗೆ ತಂದುಕೊಳ್ಳಬೇಕು.  – ವಿದುರ ನೀತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಾಧನೆಗಿಂತ ದೊಡ್ಡದು ಸಂಯಮ
February 16, 2026
7:56 AM
by: ದ ರೂರಲ್ ಮಿರರ್.ಕಾಂ
ಚಿಂತನೆಯೇ ಜೀವನದ ಬೆಳಕು
February 10, 2026
6:59 AM
by: ದ ರೂರಲ್ ಮಿರರ್.ಕಾಂ
ಸಾಧನೆ ಮತ್ತು ಯಶಸ್ಸು
February 9, 2026
7:34 AM
by: ದ ರೂರಲ್ ಮಿರರ್.ಕಾಂ
ಕ್ಷಮೆ ಮನಸ್ಸಿಗೆ ನೆಮ್ಮದಿ, ದ್ವೇಷ ಅಶಾಂತಿಯ ಬೀಜ
February 8, 2026
5:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror