ಚಿಂತನ

September 2, 2019
7:00 AM

…..ಮನೆಯಲ್ಲಿ ಒಂದು ರೀತಿಯ ದುರ್ನಾತ. ಮನೆಯ ಎಲ್ಲೋ ಮೂಲೆಯಲ್ಲಿ ಇಲಿಯೊಂದು ಸತ್ತು ಬಿದ್ದಿದೆ. ಅದು ಮನೆಯ ಯಾವ ಸಂದಿನಲ್ಲಿದೆ ಎಂದು ನಿಧಾನವಾಗಿ ಹುಡುಕಿ ಅದನ್ನು ಹೊರಗೆಸೆಯುವಷ್ಟು ತಾಳ್ಮೆ ನಮಗಿಲ್ಲ..!. ಆದರೆ, ದುರ್ನಾತವನ್ನು ಕಡಿಮೆ ಮಾಡಲು ಮನೆಯಲ್ಲಿ ಊದುಬತ್ತಿ ಹಚ್ಚಿಬಿಡುತ್ತೇವೆ. ಕೆಲಹೊತ್ತಿನ ಮಟ್ಟಿಗೆ ದುರ್ನಾತವನ್ನು ಈ ಸುಗಂಧದ ಹೊಗೆ ಮುಚ್ಚಬಹುದು. ಆದರೆ ಬತ್ತಿ ಉರಿದ ನಂತರ ದುರ್ನಾತ ಸಹಿಸಲಾಗದಷ್ಟು ಹೆಚ್ಚಿಗೆ ಪಡೆಯಬಹುದು. ಬದುಕಿನಲ್ಲೂ ಹಾಗೆಯೇ, ಸಮಸ್ಯೆಗಳಿಗೆ, ನೆಗೆಟಿವ್ ಯೋಚನೆಗಳಿಗೆಲ್ಲಾ ಶಾಶ್ವತವಾದ ಪರಿಹಾರ ಕಂಡುಹುಡುಕಬೇಕು…. – ಸ್ವಾಮಿ ಸುಖಬೋಧಾನಂದ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?
June 30, 2026
8:19 PM
by: ದ ರೂರಲ್ ಮಿರರ್.ಕಾಂ
ಸಾಧನೆಗಿಂತ ದೊಡ್ಡದು ಸಂಯಮ
February 16, 2026
7:56 AM
by: ದ ರೂರಲ್ ಮಿರರ್.ಕಾಂ
ಚಿಂತನೆಯೇ ಜೀವನದ ಬೆಳಕು
February 10, 2026
6:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror