ಒಂದು ತೀರ್ಮಾನವನ್ನು ಕೈಗೊಳ್ಳಬೇಕಾದಾಗ, ಬಲ್ಲ ನಾಲ್ವರಿಗೆ ಅದನ್ನು ತಿಳಿಸಿ ಪರ್ಯಾಲೋಚಿಸಬೇಕು. ಅನಂತರ ಅದರಲ್ಲಿ ಇಬ್ಬರನ್ನು ಬಿಟ್ಟು ಇನ್ನಿಬ್ಬರೊಡನೆ ವಿಚಾರ ಮಾಡಬೇಕು. ಆಮೇಲೆ ಅವರಲ್ಲೊಬ್ಬನನ್ನು ಕಳೆದು ಒಬ್ಬನೊಡನೆಯೇ ಮಂತ್ರಾಲೋಚನೆಯನ್ನು ನಡೆಸಬೇಕು. ತರುವಾಯ ತಾನೊಬ್ಬನೇ ಚಿಂತಿಸಿ ತೀರ್ಮಾನವನ್ನು ಕೈಗೊಂಡಲ್ಲಿ ಅದಕ್ಕೆ ಎಂದಿಗೂ ಚ್ಯುತಿ ಇಲ್ಲ – ವಿದುರ ನೀತಿ
Advertisement
							 ಇದು ನಮ್ಮ YouTube ಚಾನೆಲ್ -                                
              Subscribe ಮಾಡಿ ಬೆಂಬಲಿಸಿ 
							Advertisement
							 Rural Mirror Special  |                              
              Subscribe Our Channel 
							Advertisement
                                                                
                                                                
                                                                
                                                         
								 
															 
															


 
															 
															 
															