ಚೌಕೀದಾರರೇ ಎಲ್ಲಿದ್ದೀರಿ… ಕಾಮಗಾರಿ ಬಗ್ಗೆ ಮಾತನಾಡಿದ್ದಕ್ಕೆ ಇಲ್ಲಿದೆ ನೋಡಿ ಉತ್ತರ..!

May 11, 2019
7:46 PM

ನಿಂತಿಕಲ್ಲು : ಅಲೆಕ್ಕಾಡಿ – ಎಡಮಂಗಲ ಜಿಲ್ಲಾ ಪಂಚಾಯತ್ ರಸ್ತೆ ದುರಸ್ತಿ ಕಾರ್ಯ ನಡೆಯುತ್ತಿದೆ. ಕಾಮಗಾರಿ ಬಗ್ಗೆ ಸ್ಥಳಿಯ ಕೃಷಿಕರೊಬ್ಬರು ಅಸಮಾಧಾನ ವ್ಯಕ್ತಪಡಿಸಿ ರಸ್ತೆ ಬದಿಯಲ್ಲಿ ರೋಲ್ ಸರಿಯಾಗಿ ಆಗಿಲ್ಲ ಹಾಗೂ ಗುಣಮಟ್ಟದ ಬಗ್ಗೆಯೂ ನಮಗೆ ಸಂದೇಹ ಇದೆ ಎಂದು ವಿಡಿಯೋ ಮಾಡಿದರು.

ಇದಕ್ಕೆ ಕೆಂಡಾಮಂಡಲರಾದ ಗುತ್ತಿಗೆದಾರರು ಹಾಗೂ ಅವರ ಜೊತೆ ಇದ್ದವರು ಗದರಿಸಿದ್ದೂ ಅಲ್ಲದೆ ನಾವು ಕಾಮಗಾರಿ ನಿಲ್ಲಿಸುತ್ತೇವೆ, ಗುಣಮಟ್ಟದ ಬಗ್ಗೆ ಮಾತನಾಡಲು ನಿಮ್ಮಲ್ಲೇನಿದೆ ದಾಖಲೆ ಎಂದು ಮರುಪ್ರಶ್ನಿಸಿದಾಗ, ನಮ್ಮ ತೆರಿಗೆ ಹಣ ಎಂದು ಮರುತ್ತರವನ್ನು ಸ್ಥಳೀಯರು ನೀಡಿದ್ದಾರೆ.

 

ಈ ಬಗ್ಗೆ “ಸುಳ್ಯನ್ಯೂಸ್.ಕಾಂ” ವತಿಯಿಂದ ಪಿ ಎಂ ಜಿ ಎಸ್ ವೈ ಇಂಜಿನಿಯರ್ ಅವರನ್ನು ಸಂಪರ್ಕಿಸಲು ನಡೆಸಿದ ಪ್ರಯತ್ನ ವಿಫಲವಾಗಿದೆ. ಹಲವು ಬಾರಿ ಕರೆ ಮಾಡಿದಾಗ ಸ್ವೀಕರಿಸಲಿಲ್ಲ.

Advertisement

 

ಚೌಕೀದಾರ್ ಎಂಬ ಶಬ್ದ ಇತ್ತೀಚೆಗಷ್ಟೇ ಹೆಚ್ಚು ಪರಿಚಯವಾಗಿದೆ. ಈಗ ಸ್ಥಳೀಯರು ಕಾಮಗಾರಿ ಗುಣಮಟ್ಟದ ಬಗ್ಗೆ ಚೌಕೀದಾರ್ ಆಗಿದ್ದಾರೆ. ಗುತ್ತಿಗೆದಾರ ಕಾಮಗಾರಿ ಮಾಡುವುದಿಲ್ಲ ಎಂದು ಗದರಿಸಿದ್ದು ಈ ವಿಡಿಯೋದಲ್ಲಿ ಕಾಣುತ್ತದೆ. ಈಗ  ಹೆಸರಿನ ಮುಂದೆ  ಚೌಕೀದಾರ ಎಂದು ಹಾಕಿದವರ ನಡೆ ಏನು ಎಂಬುದನ್ನು ಸಾರ್ವಜನಿಕರು ಕೇಳುತ್ತಾರೆ.

 

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!
December 17, 2025
7:54 AM
by: ದ ರೂರಲ್ ಮಿರರ್.ಕಾಂ
ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ
December 17, 2025
7:06 AM
by: ರೂರಲ್‌ ಮಿರರ್ ಸುದ್ದಿಜಾಲ
ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು
December 17, 2025
6:57 AM
by: ರೂರಲ್‌ ಮಿರರ್ ಸುದ್ದಿಜಾಲ
ಮಹಿಳೆಯರಿಗಾಗಿ ಉಚಿತ ಆರಿ ವರ್ಕ್ಸ್ ತರಬೇತಿ
December 16, 2025
7:17 AM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror