ಜ.4 -5 : ಪುತ್ತೂರಿನಲ್ಲಿ ಸಾವಯವ ಹಬ್ಬ

December 10, 2019
7:19 PM

ಪುತ್ತೂರು: ನವಚೇತನ ಸ್ನೇಹಸಂಗಮ ಹಾಗೂ ಜೇಸೀಐ ಪುತ್ತೂರು ಇದರ ಆಶ್ರಯದಲ್ಲಿ ಜ.4 ಹಾಗೂ 5 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸಾವಯವ ಹಬ್ಬ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಸಾವಯವ ಹಬ್ಬದಲ್ಲಿ ಸಿರಿಧಾನ್ಯ, ದಿನಸಿ ಹಾಗೂ ತರಕಾರಿಗಳಿಗೆ ಆದ್ಯತೆ ನೀಡಲಾಗುತ್ತಿದ್ದು ವಿಷಮುಕ್ತ ಅನ್ನದ ಬಟ್ಟಲು ಈ ಹಬ್ಬದ ಧ್ಯೇಯವಾಗಿದೆ. ಸಾವಯವ ಕೃಷಿಯ ಮೂಲಕವೇ ಬೆಳೆದ ವಸ್ತುಗಳನ್ನು ಕೃಷಿಕರಿಂದ ನೇರವಾಗಿ ಗ್ರಾಹಕರಿಗೆ ಈ ಹಬ್ಬದ ಮೂಲಕ ತಲಪಿಸುವ ಮೂಲಕ ಸಾವಯವ ಜಾಗೃತಿ ಹಾಗೂ ಪ್ರೋತ್ಸಾಹ ನೀಡಲಾಗುತ್ತಿದೆ.ಎರಡು ದಿನದ ಕಾರ್ಯಕ್ರಮದಲ್ಲಿ ವಿವಿಧ ಗೋಷ್ಠಿಗಳು, ಸಾವಯವ ಕೃಷಿ ಮಾತುಕತೆ ನಡೆಯಲಿದೆ. ಸಾವಯವ ಕೃಷಿಯ ಮೂಲಕವೇ ಬೆಳೆದ ವಸ್ತುಗಳನ್ನು ಕೃಷಿಕರು ನೇರವಾಗಿ ಮಾರಾಟ ಮಾಡಲು ಅವಕಾಶ ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಧ್ಯಪ್ರಾಚ್ಯ ಸಂಘರ್ಷ ಪರಿಣಾಮ – ಗೋಮಯ ಗೊಬ್ಬರದತ್ತ ಭಾರತದ ರೈತರು – ರಾಸಾಯನಿಕ ಗೊಬ್ಬರ ಕೊರತೆ ಭೀತಿ..!
June 19, 2026
10:43 AM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಕೊಬ್ಬರಿ ಬೆಲೆ MSP ಗಿಂತಲೂ ಕಡಿಮೆ – ₹130 ಕನಿಷ್ಠ ಬೆಂಬಲ ಬೆಲೆಗೆ ರೈತರ ಆಗ್ರಹ
June 19, 2026
9:58 AM
by: ದ ರೂರಲ್ ಮಿರರ್.ಕಾಂ
ಎಲ್‌ ನಿನೋ ಈಗ ಮತ್ತಷ್ಟು ನಿಗೂಢ…! ಹವಾಮಾನ ಬದಲಾವಣೆ ಮಳೆ ಮುನ್ಸೂಚನೆಗಳನ್ನೇ ಗೊಂದಲಗೊಳಿಸುತ್ತಿದೆಯೇ..?
June 19, 2026
7:21 AM
by: ದ ರೂರಲ್ ಮಿರರ್.ಕಾಂ
ಪ್ರತಿ ಜಿಲ್ಲೆಯಲ್ಲಿ ಒಂದು ಗೋಆಧಾರಿತ ಉದ್ಯಮ – ಉತ್ತರ ಪ್ರದೇಶದ ಹೊಸ ಮಾದರಿ ದೇಶದ ಗಮನ ಸೆಳೆಯುತ್ತಿದೆ
June 19, 2026
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror