ಜಯನಗರದಲ್ಲಿ ಯುವಕರಿಂದ ನೀರಿನ ಟ್ಯಾಂಕ್ ಸ್ವಚ್ಛತಾ ಕಾರ್ಯ

June 25, 2019
11:15 AM

ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ  ಜಯನಗರದ ಕೈೂಂಗೋಡಿ ರಸ್ತೆ ಬದಿಯಲ್ಲಿರುವ ನೀರಿನ ಟ್ಯಾಂಕ್ ಸ್ವಚ್ಛತಾ ಕಾರ್ಯದಲ್ಲಿ ಸ್ಥಳೀಯ ಯವಕರು ತೊಡಗಿಸಿಕೊಂಡರು.

Advertisement
Advertisement
Advertisement
Advertisement

ಕಳೆದ ಕೆಲವು ವರ್ಷಗಳಿಂದ ಇಲ್ಲಿ ಕುಡಿಯುವ ನೀರಿನ ಟ್ಯಾಂಕ್ ಶುಚಿಗೊಳಿಸಿರಲಿಲ್ಲ. ಹೀಗಾಗಿ ಸಾರ್ವಜನಿಕ ಕುಡಿಯುವ ನೀರಿನ ಮೂಲ, ಕೆರೆ, ನದಿ, ಬಾವಿ ನೀರಿನ ಟ್ಯಾಂಕ್ ಶುಚಿತ್ವವು ಪ್ರಾಮುಖ್ಯ ಎಂಬುದನ್ನು ಅರಿತು ಈ ಬಗ್ಗೆ ಆಡಳಿತಕ್ಕೂ ಜಾಗೃತಿ ಮೂಡಿಸಲು ಸ್ಥಳೀಯ ಯುವಕರು ಮುಂದಾದರು.

Advertisement

ಇಲ್ಲಿ ವಿದ್ಯುತ್ ಕೈಕೊಟ್ಟರೆ ನೀರೂ ಇಲ್ಲವಾಗುತ್ತದೆ. ಎರಡು ವಾರ್ಡಿನ ಸುಮಾರು 40-50 ಕುಟುಂಬ ಈ ಟ್ಯಾಂಕ್ ನೀರನ್ನು ಅವಲಂಬಿಸಿದ್ದಾರೆ.

ಸುಳ್ಯ ಜಯನಗರದ ಜನಸಾಮಾನ್ಯ ಶ್ರಮಿಕ ಯುವಕರಾದ ದೀಕ್ಷಿತ್ ಕುಮಾರ್ ಜಯನಗರ, ಸುಂದರ ಕುದ್ಪಾಜೆ , ಅವಿಲ್ ಜಯನಗರ, ಉಮೇಶ್ ಕುದ್ಪಾಜೆ, ಗೋಪಾಲ ನಾರಾಜೆ,ವಿವೇಕ್ ಕುದ್ಪಾಜೆ, ಬಾಬು ಕೆಪಿ‌. , ಸಚಿನ್ ಕೊಯಿಂಗೋಡಿ, ದೇವಪ್ಪ ಜಯನಗರ ಒಂದಾಗಿ, ಟ್ಯಾಂಕ್ ಸ್ವಚ್ಚತಾ ಕಾರ್ಯವನ್ನು ನಡೆಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ
January 31, 2025
10:23 PM
by: The Rural Mirror ಸುದ್ದಿಜಾಲ
ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ
January 31, 2025
10:11 PM
by: The Rural Mirror ಸುದ್ದಿಜಾಲ
ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ
January 31, 2025
10:08 PM
by: The Rural Mirror ಸುದ್ದಿಜಾಲ
ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಶುದ್ಧ ಪರಿಸರಕ್ಕೆ ಸಹಕಾರಿ | ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ
January 31, 2025
10:05 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror