ಜಾರ್ಖಂಡ್ ಚುನಾವಣಾ ಫಲಿತಾಂಶ: ಬಿಜೆಪಿಗೆ ತೀವ್ರ ಮುಖಭಂಗ, ಸ್ಪಷ್ಟ ಬಹುಮತದತ್ತ ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟ

December 23, 2019
11:59 AM

ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ ಪ್ರಗತಿಯಲ್ಲಿದ್ದು, ಈ ವರೆಗಿನ ವರದಿಗಳ ಅನ್ವಯ ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟ ಸ್ಪಷ್ಟ ಬಹುದತ್ತ ಹೆಜ್ಜೆ ಹಾಕಿದೆ.

Advertisement
Advertisement

ಜಾರ್ಖಂಡ್ ನಲ್ಲಿ ಆಡಳಿತಾ ರೂಢ ಬಿಜೆಪಿಗೆ ತೀವ್ರ ಮುಖಭಂಗವಾಗಿದ್ದು, 81 ಕ್ಷೇತ್ರಗಳ ಪೈಕಿ ಬಿಜೆಪಿ ಕೇವಲ 28 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಕಾಯ್ದು ಕೊಂಡಿದೆ. ಆದರೆ ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟ ಈಗಗಾಲೇ 40 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಸ್ಪಷ್ಟ ಬಹುಮತದತ್ತ ಹೆಜ್ಜೆ ಹಾಕಿದೆ.

ಉಳಿದಂತೆ ಸರ್ಕಾರ ರಚನೆಯಲ್ಲಿ ಕಿಂಗ್ ಮೇಕರ್ ಆಗುವ ಕನಸು ಕಾಣುತ್ತಿದ್ದ ಎಜೆಎಸ್ ಯು ಪಕ್ಷ 6, ಜೆವಿಎಂ 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇತರರು ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. 81 ಸದಸ್ಯ ಬಲದ ಜಾರ್ಖಂಡ್ ನಲ್ಲಿ ಸರ್ಕಾರ ರಚನೆಗೆ 41 ಸದಸ್ಯ ಬಲದ ಅಗತ್ಯವಿದೆ. ಹೀಗಾಗಿ ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟ ಈ ಬಾರಿ ಸರ್ಕಾರ ರಚನೆ ಮಾಡುವುದು ಬಹುತೇಕ ನಿಚ್ಚಳವಾಗಿದೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ
May 12, 2025
10:14 PM
by: The Rural Mirror ಸುದ್ದಿಜಾಲ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಆರೋಪಿಗಳ ಪತ್ತೆಗೆ 4  ಪ್ರತ್ಯೇಕ ತಂಡ ರಚನೆ | ದಕ್ಷಿಣ ಕನ್ನಡದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಬದ್ಧ
May 2, 2025
8:59 PM
by: ದ ರೂರಲ್ ಮಿರರ್.ಕಾಂ
ರೈತರಿಗೆ 400 ಕೋಟಿ ರೂಪಾಯಿ ವೆಚ್ಚದಲ್ಲಿ ಕೃಷಿ ಮತ್ತು ಯಂತ್ರೋಪಕರಣ ವಿತರಣೆ
April 22, 2025
6:22 AM
by: The Rural Mirror ಸುದ್ದಿಜಾಲ
ಧರ್ಮವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ – ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್
April 20, 2025
8:55 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group