ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖಾ ವರದಿ ಹೇಳಿದೆ.
ಮಡಿಕೇರಿ ಹಾಗೂ ಚಾರ್ಮಾಡಿ, ಆಗುಂಬೆ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಮುಳ್ಳೇರಿಯ, ಧರ್ಮಸ್ಥಳ ಸುತ್ತಮುತ್ತಲಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖಾ ಮಾಹಿತಿ ಆಧರಿಸಿ ಸಾಯಿಶೇಖರ್ ಕರಿಕಳ ಅವರು ಹೇಳುತ್ತಾರೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel