ಜು.20: ಸವಣೂರಿನಲ್ಲಿ ಮಳೆಕೊಯ್ಲು ,ಜಲಮರುಪೂರಣ ಪ್ರಾತ್ಯಕ್ಷಿಕೆ ಮಾಹಿತಿ

July 19, 2019
12:00 PM

ಸವಣೂರು : ಲಯನ್ಸ್ ಕ್ಲಬ್ ಇದರ ವತಿಯಿಂದ ಸವಣೂರು ಗ್ರಾಮ ಪಂಚಾಯತ್ ,ರಾಜ್ಯ ಪ್ರಸಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲ,ಪ್ರಗತಿ ಬಂಧು ಮತ್ತು ಸ್ವಸಹಾಯ ಸಂಘಗಳ ಒಕ್ಕೂಟ ,ಜನಜಾಗೃತಿ ವೇದಿಕೆ ಸವಣೂರು ವಲಯ ಇವುಗಳ ಸಹಯೋಗದಲ್ಲಿ ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಮಳೆಕೊಯ್ಲು ,ಜಲಮರುಪೂರಣ ಪ್ರಾತ್ಯಕ್ಷಿಕೆ ಮಾಹಿತಿ ಮತ್ತು ಮಹಾತ್ಮಾ ಗಾಂ„ ಉದ್ಯೋಗ ಖಾತರಿ ಯೋಜನೆಯ ಮಾಹಿತಿ ಮತ್ತು ಗಿಡ ನೆಡುವ ಕಾರ್ಯಕ್ರಮ ಜು.20 ರಂದು ನಡೆಯಲಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕಾರ್ಯಕ್ರಮ ಸಂಯೋಜಕ ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಗ್ನಿವೀರರ ನೇಮಕಾತಿಗಾಗಿ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ | ಆನ್ ಲೈನ್ ನೋಂದಣಿಗೆ ನಾಳೆ(ಎ.10) ಅಂತಿಮ ದಿನ
April 9, 2025
7:03 PM
by: The Rural Mirror ಸುದ್ದಿಜಾಲ
ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸೇವೆ | ಕೇಂದ್ರ ಸಚಿವ ವಿ.ಸೋಮಣ್ಣ ಘೋಷಣೆ
April 9, 2025
6:59 PM
by: The Rural Mirror ಸುದ್ದಿಜಾಲ
ಪಿಯುಸಿ ಫಲಿತಾಂಶ | ಶ್ರೇಯನ್‌ ಕಾವಿನಮೂಲೆ | ಸುಳ್ಯ ತಾಲೂಕು ಟಾಪರ್‌ | ರಾಜ್ಯಮಟ್ಟದಲ್ಲಿ 8 ನೇ ಸ್ಥಾನ |
April 9, 2025
2:58 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಬಾಟಲ್‌ಗಳಲ್ಲಿ ಸಂಗ್ರಹಿತ ಕುಡಿಯುವ ನೀರು ಕಳಪೆ | ಆಹಾರ ಇಲಾಖೆ ವರದಿ
April 9, 2025
2:49 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group