ಜುಲೈ 19: ಮಧುಮೇಹ ಜಾಗೃತಿ ಶಿಬಿರ

July 17, 2019
4:00 PM

ಪುತ್ತೂರು: “ಮಧುಮೇಹ ತಡೆಗೆ ನಮ್ಮಯ ನಡಿಗೆ ವಿದ್ಯಾರ್ಥಿಗಳೆಡೆಗೆ ” ಎಂಬ ಧ್ಯೇಯವಾಕ್ಯದೊಂದಿಗೆ, ಆಯುರ್ ಸ್ಪರ್ಶ ಆಯುರ್ವೇದ ಆಸ್ಪತ್ರೆ ಗಂಜಿಮಠ, ಆಯುರ್ ಸ್ಪರ್ಶ ಡಯಾಬಿಟಿಕ್ ಇನ್ನೋವೇಟಿವ್ ಫೌಂಡೇಶನ್ ಹಾಗೂ ಪ್ರಸಾದ್ ಆಯುರ್ವೇದ ಹೆಲ್ತ್ ಕೇರ್ ಸೆಂಟರ್, ಪುರುಷರಕಟ್ಟೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಧುಮೇಹ ಜಾಗೃತಿ ಶಿಬಿರವು ಜುಲೈ 19, ಶುಕ್ರವಾರದಂದು ಪುತ್ತೂರಿನ ವಿವೇಕಾನಂದ ಬಿಎಡ್ ಕಾಲೇಜಿನ ಸಭಾಂಗಣದಲ್ಲಿ ಜರುಗಲಿರುವುದು.

Advertisement
Advertisement

ಮಧುಮೇಹದ ಕುರಿತು ನಡೆದ ಭಾಷಣ ಸ್ಪರ್ಧೆಯಲ್ಲಿ ಬಹುಮಾನಗಳು ಪ್ರಥಮ ಚೈತ್ರ, ದ್ವಿತೀಯ ಪಾವನ ಧನ್ಯ ರಾಜ್, ತೃತೀಯ ಅನನ್ಯ, ಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಅಖಿಲಾ, ದ್ವಿತೀಯ ಜೀವಿಕ, ಕಿರುನಾಟಕ ಸ್ಪರ್ಧೆಯಲ್ಲಿ ಪ್ರಥಮ ಅಖಿಲ ಮತ್ತು ತಂಡ, ದ್ವಿತೀಯ ಅಕ್ಷತಾ ಮತ್ತು ತಂಡ ಇವರಿಗೆ ಲಭಿಸಿದೆ.

ಫೌಂಡೇಶನ್ ಅಧ್ಯಕ್ಷರಾದ ಆಯುರ್ವೇದ ತಜ್ಞ ವೈದ್ಯ ಡಾ . ಸತೀಶ್ ಶಂಕರ್ ಬಿ ಹಾಗೂ ಪ್ರಸಾದ್ ಹೆಲ್ತ್ ಕೇರ್ ಇದರ ಆಯುರ್ವೇದ ತಜ್ಞ ವೈದ್ಯ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಇವರು ಮಧುಮೇಹ ತಡೆಗಟ್ಟುವ ಮತ್ತು ನಿಭಾಯಿಸುವ ಕುರಿತು ಮಾಹಿತಿ ಉಪನ್ಯಾಸ ನೀಡಲಿದ್ದಾರೆ. ಬಿಎಡ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ದಿನೇಶ್ ಚಂದ್ರ ಇವರು ಅಧ್ಯಕ್ಷತೆ ವಹಿಸಲಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉದ್ಯೋಗ | ಐಟಿಐ-ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಲ್ಲಿದೆ ಅವಕಾಶ |
July 22, 2025
10:37 PM
by: The Rural Mirror ಸುದ್ದಿಜಾಲ
ಗದಗ | ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ
July 19, 2025
8:56 PM
by: ದ ರೂರಲ್ ಮಿರರ್.ಕಾಂ
ಮಂಡ್ಯದಲ್ಲಿ  ಸ್ವಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆ ಅವಕಾಶ
July 17, 2025
10:01 PM
by: The Rural Mirror ಸುದ್ದಿಜಾಲ
ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ
July 8, 2025
7:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group