ಜುಲೈ 19: ಮಧುಮೇಹ ಜಾಗೃತಿ ಶಿಬಿರ

July 17, 2019
4:00 PM

ಪುತ್ತೂರು: “ಮಧುಮೇಹ ತಡೆಗೆ ನಮ್ಮಯ ನಡಿಗೆ ವಿದ್ಯಾರ್ಥಿಗಳೆಡೆಗೆ ” ಎಂಬ ಧ್ಯೇಯವಾಕ್ಯದೊಂದಿಗೆ, ಆಯುರ್ ಸ್ಪರ್ಶ ಆಯುರ್ವೇದ ಆಸ್ಪತ್ರೆ ಗಂಜಿಮಠ, ಆಯುರ್ ಸ್ಪರ್ಶ ಡಯಾಬಿಟಿಕ್ ಇನ್ನೋವೇಟಿವ್ ಫೌಂಡೇಶನ್ ಹಾಗೂ ಪ್ರಸಾದ್ ಆಯುರ್ವೇದ ಹೆಲ್ತ್ ಕೇರ್ ಸೆಂಟರ್, ಪುರುಷರಕಟ್ಟೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಧುಮೇಹ ಜಾಗೃತಿ ಶಿಬಿರವು ಜುಲೈ 19, ಶುಕ್ರವಾರದಂದು ಪುತ್ತೂರಿನ ವಿವೇಕಾನಂದ ಬಿಎಡ್ ಕಾಲೇಜಿನ ಸಭಾಂಗಣದಲ್ಲಿ ಜರುಗಲಿರುವುದು.

ಮಧುಮೇಹದ ಕುರಿತು ನಡೆದ ಭಾಷಣ ಸ್ಪರ್ಧೆಯಲ್ಲಿ ಬಹುಮಾನಗಳು ಪ್ರಥಮ ಚೈತ್ರ, ದ್ವಿತೀಯ ಪಾವನ ಧನ್ಯ ರಾಜ್, ತೃತೀಯ ಅನನ್ಯ, ಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಅಖಿಲಾ, ದ್ವಿತೀಯ ಜೀವಿಕ, ಕಿರುನಾಟಕ ಸ್ಪರ್ಧೆಯಲ್ಲಿ ಪ್ರಥಮ ಅಖಿಲ ಮತ್ತು ತಂಡ, ದ್ವಿತೀಯ ಅಕ್ಷತಾ ಮತ್ತು ತಂಡ ಇವರಿಗೆ ಲಭಿಸಿದೆ.

ಫೌಂಡೇಶನ್ ಅಧ್ಯಕ್ಷರಾದ ಆಯುರ್ವೇದ ತಜ್ಞ ವೈದ್ಯ ಡಾ . ಸತೀಶ್ ಶಂಕರ್ ಬಿ ಹಾಗೂ ಪ್ರಸಾದ್ ಹೆಲ್ತ್ ಕೇರ್ ಇದರ ಆಯುರ್ವೇದ ತಜ್ಞ ವೈದ್ಯ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಇವರು ಮಧುಮೇಹ ತಡೆಗಟ್ಟುವ ಮತ್ತು ನಿಭಾಯಿಸುವ ಕುರಿತು ಮಾಹಿತಿ ಉಪನ್ಯಾಸ ನೀಡಲಿದ್ದಾರೆ. ಬಿಎಡ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ದಿನೇಶ್ ಚಂದ್ರ ಇವರು ಅಧ್ಯಕ್ಷತೆ ವಹಿಸಲಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
August 19, 2026
7:49 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ
August 8, 2026
6:08 AM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror