ಜೂ.11 ರ ಬದಲಾಗಿ ಜೂ.15 ರಂದು ಬಿಜೆಪಿ ವತಿಯಿಂದ ಅಭಿನಂದನಾ ಸಭೆ

June 9, 2019
3:07 PM

ಸುಳ್ಯ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಸಮಿತಿ ವತಿಯಿಂದ ಜೂ.11 ರಂದು ನಡೆಯಬೇಕಾಗಿದ್ದ ಮತದಾರರಿಗೆ ಕೃತಜ್ಞತಾ ಸಮಾರಂಭ ಮತ್ತು ವಿಜಯಿ ಅಭ್ಯರ್ಥಿಗಳಿಗೆ ಅಭಿನಂದನಾ ಸಭೆಯನ್ನು ಕೇಂದ್ರ ರಸಗೂಬ್ಬರ ಮಂತ್ರಿಗಳಾದ ಡಿ.ವಿ ಸದಾನಂದ ಗೌಡ ಅವರ ಉಪಸ್ಥಿತಿಯಲ್ಲಿ ಜೂ.15 ರಂದು ಶನಿವಾರ  2.30 ಕ್ಕೆ ಜ್ಯೋತಿ ವೃತ್ತದಿಂದ ವಿಜಯೋತ್ಸವ ಮೆರವಣಿಗೆ ಮತ್ತು ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರ ಕೇರ್ಪಳ ಸುಳ್ಯದಲ್ಲಿ ಅಭಿನಂದನಾ ಸಭೆ ನಡೆಯಲಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

Advertisement
Advertisement

ಕಾರ್ಯಕರ್ತರು, ಮತದಾರ ಬಾಂಧವರು, ಅಭಿಮಾನಿಗಳು, ನಾಗರಿಕರು ಬದಲಾವಣೆಯನ್ನು ಗಮನಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಬಿಜೆಪಿ ಪ್ರಕಟಣೆ ತಿಳಿಸಿದೆ.

Advertisement

 

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ | 17ನೇ ಕಂತಿನ ಹಣ ರೈತರ ಖಾತೆಗೆ ಯಾವಾಗ ಬರುತ್ತೆ..?
April 29, 2024
2:40 PM
by: The Rural Mirror ಸುದ್ದಿಜಾಲ
ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ | ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ | ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ
ಹಿಪ್ಪಲಿ ಗಿಡಕ್ಕೆ ಕರಿಮೆಣಸು ಕಸಿ ಎಷ್ಟು ಸೂಕ್ತ..? ಲಾಭ ಏನು..? | ಇದು ಕರಿಮೆಣಸು ಬಳ್ಳಿಗೆ ಬರುವ ರೋಗ ತಡೆಗಟ್ಟುತ್ತದೆಯೇ..?
April 23, 2024
1:41 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror