ಜೂ.15 ರಿಂದ ಪುತ್ತೂರಿನಲ್ಲಿ ಹಲಸು ಸಾರ ಮೇಳ : ಮಳಿಗೆಗಳಿಗೆ ಅವಕಾಶ

May 29, 2019
6:06 PM

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ನಟರಾಜ ವೇದಿಕೆಯಲ್ಲಿ ಜೂ.15 ಹಾಗೂ 16 ರಂದು ಹಲಸು ಸಾರ ಮೇಳ ನಡೆಯಲಿದೆ. ಹೀಗಾಗಿ ಹಲಸಿನ ವಿವಿಧ ಮಳಿಗೆಗಳಿಗೆ ಅವಕಾಶ ನೀಡಲಾಗಿದ್ದು ಆಸಕ್ತರು ಸಂಪರ್ಕಿಸಬಹುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

ಹಲಸು ಸ್ನೇಹ ಸಂಗಮ ವತಿಯಿಂದ ನಡೆಯುವ ಹಲಸು ಸಾರ ಮೇಳದಲ್ಲಿ ಹಲಸಿನ ಉತ್ಪನ್ನಗಳಿಗೆ ಮಾತ್ರವೇ ಆದ್ಯತೆ ನೀಡಲಾಗುತ್ತಿದೆ. ಮಳಿಗೆದಾರರು ರುಚಿವರ್ಧಕ, ಕೃತಕ ಬಣ್ಣ ಗಳು, ಕಲಬೆರಕೆ ಬಳಸಿದ ಖಾದ್ಯಗಳಿಗೆ ಅವಕಾಶ ಇಲ್ಲ ಎಂಬುದನ್ನು ಗಮನಿಸಬೇಕಾಗಿದೆ. ಉತ್ಪನ್ನಗಳ ಗುಣಮಟ್ಟದ ಕಡೆಗೆ ವಿಶೇಷ ಗಮನ ನೀಡಬೇಕಾಗುತ್ತದೆ. ಮೊದಲು ನೋಂದಾಯಿಸಿದವರಿಗೆ ಆದ್ಯತೆ ನೀಡಲಾಗುತ್ತದೆ. ಶುಚಿ-ರುಚಿಗಳನ್ನು ಕಾಪಾಡುವ ಹೊಣೆ ಮಳಿಗೆದಾರರದ್ದಾಗಿರುತ್ತದೆ. ಆಸಕ್ತರು 9741810502 ಸಂಪರ್ಕ ಮಾಡಬಹುದು.

Advertisement

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |
April 28, 2024
9:26 PM
by: ಪ್ರಬಂಧ ಅಂಬುತೀರ್ಥ
ಮೇ.1 | ಮಳೆಗಾಗಿ ನಡೆಯಲಿದೆ ಪಂಜದಲ್ಲಿ ಪ್ರಾರ್ಥನೆ
April 28, 2024
12:20 PM
by: ದ ರೂರಲ್ ಮಿರರ್.ಕಾಂ
20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |
April 27, 2024
9:05 PM
by: ದ ರೂರಲ್ ಮಿರರ್.ಕಾಂ
ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |
April 27, 2024
2:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror