ಜೆಸಿಐ ಘಟಕ ಅಭಿವೃದ್ಧಿ ನಿರ್ವಹಣಾ ತರಬೇತಿ

February 20, 2020
12:08 PM

ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಜೇಸಿಐ ಪದಾಧಿಕಾರಿಗಳಿಗಾಗಿ `ಘಟಕ ಅಭಿವೃದ್ಧಿ ನಿರ್ವಹಣಾ ತರಬೇತಿ’ ನಡೆಯಿತು. ಈ ಜೇಸಿಐ ವಲಯ ಪ್ರಾಂತ್ಯ ಉಪಾಧ್ಯಕ್ಷ ಪ್ರದೀಪ್ ಬಾಕಿಲ ಸಂಪನ್ಮೂಲ ವ್ಯಕ್ತಿಯಾಗಿದ್ದರು.

ಜೇಸಿಐ ಸುಳ್ಯ ಪಯಸ್ವಿನಿಯ ಅಧ್ಯಕ್ಷ ದೇವರಾಜ್ ಕುದ್ಪಾಜೆ ಸಭಾಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಯೋಜಕ ರವಿಕುಮಾರ್ ಅಕ್ಕೋಜಿಪಾಲ್, ಜೇಸೀರೆಟ್ ಅಧ್ಯಕ್ಷೆ ಚೈತನ್ಯ ದೇವರಾಜ್, ಯುವಜೇಸೀ ಅಧ್ಯಕ್ಷ ಚಿತ್ತಾರ ಬಂಟ್ವಾಳ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಚೇತನ ಚಿಲ್ಪಾರು ವೇದಿಕೆಗೆ ಅತಿಥಿಗಳನ್ನು ಆಹ್ವಾನಿಸಿದರು, ರಂಜಿತ್ ಕುಕ್ಕೇಟ್ಟಿ ಜೇಸೀವಾಣಿ ವಾಚಿಸಿದರು. ಕಾರ್ಯದರ್ಶಿ ಚೇತನ ಅಮೆಮನೆ ವಂದಿಸಿದರು. ತರಬೇತಿ ನೀಡಿದ ಪ್ರದೀಪ ಬಾಕಿಲ ಅವರನ್ನ ಸಮಾರಂಭದಲ್ಲಿ ಸನ್ಮಾನಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ
June 6, 2026
9:23 AM
by: ಮಿರರ್‌ ಡೆಸ್ಕ್
ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ
June 5, 2026
10:04 PM
by: ಮಿರರ್‌ ಡೆಸ್ಕ್
ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ
June 5, 2026
8:53 PM
by: ಮಿರರ್‌ ಡೆಸ್ಕ್
ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ
June 5, 2026
8:20 PM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror