ಜೇಸಿಐ ಪಂಜ ಪಂಚಶ್ರೀ ವತಿಯಿಂದ ಉಚಿತ ಆರೋಗ್ಯ ತಪಾಸಣೆ

July 8, 2019
5:00 PM

ಪಂಜ : ಜೇಸಿಐ ಪಂಜ ಪಂಚಶ್ರೀ ಮತ್ತು ಪ್ರಾ.ಆ.ಕೇಂದ್ರ ಪಂಜ ಇವುಗಳ ಆಶ್ರಯದಲ್ಲಿ ಪಂಜ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲಾ ಎಲ್‍ಕೆಜಿ, ಯುಕೆಜಿ ಪುಟಾಣಿಗಳಿಗೆ ಮಕ್ಕಳ ತಜ್ಞರಾದ ಪುತ್ತೂರು ಪ್ರಾ.ಆ.ಕೇಂದ್ರದ ಡಾ. ಅರ್ಚನಾ ಕರಿಕ್ಕಳ ಅವರು ಎಲ್ಲಾ 33 ಮಕ್ಕಳಿಗೆ ಶಾಲೆಯಲ್ಲಿ ತಪಾಸಣೆ ಮಾಡಿ ಔಷಧ ವಿತರಿಸಿದರು.

Advertisement
Advertisement

ಈ ಸಂದರ್ಭ ಜೇಸಿಐ ಘಟಕಾಧ್ಯಕ್ಷ ವಾಸುದೇವ ಮೇಲ್ಪಾಡಿ, ಕಾರ್ಯದರ್ಶಿ ಜೇಸಿ ಪ್ರವೀಣ್ ಕಾಯರ, ಪಂಜ ಪೂರ್ವ ಪ್ರಾಥಮಿಕ ಆಂಗ್ಲಮಾದ್ಯಮ ಶಾಲಾ ಕಾರ್ಯದರ್ಶಿ ದೇವಿಪ್ರಸಾದ್ ಜಾಕೆ, Sಜಾಂಜಿ ಸೋಮಶೇಖರ ನೇರಳ, ಸಮಿತಿ ಸದಸ್ಯ ವಾಚಣ್ಣ ಕೆರೆಮೂಲೆ, ಶಾಲಾ ಶಿಕ್ಷಕಿಯರಾದ ಅನಿತಾ, ಚೈತ್ರಾ ಹಾಗೂ ಸಹಾಯಕಿ ಸಹಕರಿಸಿದರು. ಜೇಸಿಐ ಪಂಜದ ನಿಕಟಪೂರ್ವಧ್ಯಕ್ಷ ಜೇಸಿ ಗುರುಪ್ರಸಾದ್ ತೋಟ, ಉಪಾಧ್ಯಕ್ಷ ಜೇಸಿ ನಾಗಮಣಿ ಕೆದಿಲ, ಜೇಸಿ ಪುನೀತ್ ಚಿದ್ಗಲ್ ಉಪಸ್ಥಿತರಿದ್ದರು.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 20-05-2024 | ಕರಾವಳಿಯಾದ್ಯಂತ ಮುಂಗಾರು ರೀತಿಯ ವಾತಾವರಣ | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಪರಿಣಾಮ ಮುಂಗಾರು ದುರ್ಬಲವಾಗುವ ಸಾಧ್ಯತೆ |
May 20, 2024
11:16 AM
by: ಸಾಯಿಶೇಖರ್ ಕರಿಕಳ
Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?
May 20, 2024
11:02 AM
by: ದ ರೂರಲ್ ಮಿರರ್.ಕಾಂ
ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ | ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ |
May 19, 2024
5:57 PM
by: The Rural Mirror ಸುದ್ದಿಜಾಲ
ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? | ಪರಿಸರಿದಿಂದ ನಮಗಾಗುವ ಪ್ರಯೋಜನವೇನು..? |
May 19, 2024
5:28 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror