ಜೇಸಿಐ ಸುಳ್ಯ ಪಯಸ್ವಿನಿಯ ನೂತನ ಅಧ್ಯಕ್ಷರಾಗಿ ದೇವರಾಜ್ ಕುದ್ಪಾಜೆ

November 26, 2019
6:38 PM

ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿಯ ನೂತನ ಅಧ್ಯಕ್ಷರಾಗಿ ಜೇಸೀ ದೇವರಾಜ್ ಕುದ್ಪಾಜೆಯವರು ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ.

ಘಟಕದ ನಿಕಟಪೂರ್ವ ಅಧ್ಯಕ್ಷರಾಗಿ ಜೇಸೀ ತೀರ್ಥವರ್ಣ ಬಳ್ಳಡ್ಕ, ಜೇಸೀ ಕಾರ್ಯದರ್ಶಿಯಾಗಿ ಜೇಸೀ ಚೇತನ್ ಅಮೆಮನೆ, ಘಟಕ ಉಪಾಧ್ಯಕ್ಷರಾಗಿ ಜೇಸೀ ಅಭಿಜ್ಞಾ ಬೊಮ್ಮೆಟ್ಟಿ, ವ್ಯವಹಾರ ವಿಭಾಗದ ಉಪಾಧ್ಯಕ್ಷರಾಗಿ ಜೇಸೀ ಬಶೀರ್ ಯು.ಪಿ., ವ್ಯಕ್ತಿತ್ವ ವಿಕಸನ ಉಪಾಧ್ಯಕ್ಷರಾಗಿ ಜೇಸೀ ಶುೃತಿ ತೀರ್ಥವರ್ಣ ಬಳ್ಳಡ್ಕ, ಸಾರ್ವಜನಿಕ ವಿಭಾಗದ ಉಪಾಧ್ಯಕ್ಷರಾಗಿ ಜೇಸೀ ರವಿ ಬೊಮ್ಮೆಟ್ಟಿ, ಕಮ್ಯುನಿಟಿ ವಿಭಾಗದ ಉಪಾಧ್ಯಕ್ಷರಾಗಿ ಜೇಸೀ ದಿವ್ಯಾ ಚೇತನ್ ಅಮೆಮನೆ ಆಯ್ಕೆಯಾದರು.

ನೂತನ ಜೇಸಿರೆಟ್ ಅಧ್ಯಕ್ಷೆಯಾಗಿ ಚೈತನ್ಯ ದೇವರಾಜ್ ಕುದ್ಪಾಜೆ, ಖಜಾಂಜಿಯಾಗಿ ಜೇಸೀ ಶೋಭಾ ಅಶೋಕ್ ಚೂಂತಾರು, ಜೊತೆ ಕಾರ್ಯದರ್ಶಿಯಾಗಿ ಜೇಸೀ ದೀಕ್ಷಿತ್ ಪಾನತ್ತಿಲ, ಜೇಸೀ ಸಪ್ತಾಹ ನಿರ್ದೇಶಕರಾಗಿ ಜೇಸೀ ರಂಜಿತ್ ಕುಕ್ಕೆಟ್ಟಿ, ಯುವಜೇಸೀ ನಿರ್ದೇಶಕರಾಗಿ ಜೇಸೀ ಗುರುರಾಜ್ ಅಜ್ಜಾವರ, ಘಟಕದ ನಿರ್ದೇಶಕರಾಗಿ ಜೇಸೀ ಚಂದ್ರಶೇಖರ ಕನಕಮಜಲು, ಪಯಸ್ವಿನಿ ಘಟಕದ ಗೃಹ ಪತ್ರಿಕೆಯ ಸಂಪಾದಕರಾಗಿ ಜೇಸೀ ಮರಿಯಾಜ್ಯೋತಿ, ಕಮ್ಯುನಿಟಿ ನಿರ್ದೇಶಕರಾಗಿ ಜೇಸೀ ಯೋಗೀಶ್ ಚೂಂತಾರು ಆಯ್ಕೆಯಾಗಿರುತ್ತಾರೆ.

ಈ ಸಂದರ್ಭದಲ್ಲಿ ಘಟಕದ ಪೂರ್ವಾಧ್ಯಕ್ಷ ಜೇಸೀ ಅಬ್ದುಲ್ಲ ಎ. ಇವರ ನೇತೃತ್ವದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ, ಜೇಸಿಐ ಸುಳ್ಯ ಪಯಸ್ವಿನಿ ಘಟಕದ ಪೂರ್ವಾಧ್ಯಕ್ಷ ಜೇಸಿಐ ಸೆನೆಟರ್ ಎಂ.ಬಿ. ಸದಾಶಿವ, ಜೇಸೀ ಜಯಪ್ರಕಾಶ್ ಕಾನತ್ತಿಲ, ಜೇಸೀ ದಿನೇಶ್ ಅಂಬೆಕಲ್ಲು, ಜೇಸೀ ಸೀತಾರಾಮ ಕೇವಳ, ಜೇಸೀ ದೇವಿಪ್ರಸಾದ್ ಕುದ್ಪಾಜೆ ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ
August 7, 2026
7:34 AM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror