ಡಾ. ಪುರುಷೋತ್ತಮ ಬಿಳಿಮಲೆಯವರ ‘ವಲಸೆ, ಸಂಘರ್ಷ ಮತ್ತು ಸಮನ್ವಯ’ ಕೃತಿ ಬಿಡುಗಡೆ

November 10, 2019
7:40 AM

ಸುಳ್ಯ: ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ, ಸಾಹಿತಿ ಡಾ.ಪುರುಷೋತ್ತಮ ಬಿಳಿಮಲೆವರು ರಚಿಸಿದ ‘ವಲಸೆ, ಸಂಘರ್ಷ ಮತ್ತು ಸಮನ್ವಯ’ ಕೃತಿ ಬಿಡುಗಡೆ ಸಮಾರಂಭ ಶನಿವಾರ ನಡೆಯಿತು.

ಬಿಳಿಮಲೆ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೊ.ಬಿ.ಎ.ವಿವೇಕ ರೈ ಪುಸ್ತಕ ಬಿಡುಗಡೆ ಮಾಡಿದರು. ಹಿರಿಯ ಸಾಹಿತಿ ಟಿ.ಜಿ.ಮುಡೂರು ಅಧ್ಯಕ್ಷತೆ ವಹಿಸಿದ್ದರು‌.ಪ್ರೊ. ಕೆ.ಚಿನ್ನಪ್ಪ ಗೌಡ, ಜಾಕೆ ಮಾಧವ ಗೌಡ ಅತಿಥಿಗಳಾಗಿ ಭಾಗವಹಿಸಿದ್ದರು. ಪ್ರೊ‌. ಪದ್ಮನಾಭ ಗೌಡ ಬಿಳಿಮಲೆ ಸ್ವಾಗತಿಸಿ ಪ್ರಸ್ತಾವನೆಗೈದರು. ಉಷಾ ಕಟ್ಟೆಮನೆ ಕಾರ್ಯಕ್ರಮ ನಿರೂಪಿಸಿದರು.

ಸಮಾರಂಭದಲ್ಲಿ ದೆಹಲಿ, ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ನಾನಾ ಕಡೆಗಳಿಂದ ಸಾಹಿತ್ಯ ಮತ್ತು ಸಾಂಸ್ಜೃತಿಕ ಕ್ಷೇತ್ರದ ‘ವಲಸೆ, ಸಂಘರ್ಷ ಮತ್ತು ಸಮನ್ವಯ’ ಪ್ರಮುಖರು ಭಾಗವಹಿಸಿದ್ದರು. ಬಳಿಕ ತಾಳಮದ್ದಳೆ, ತಾಳ ಮದ್ದಳೆ ಕುರಿತು ಸಂವಾದ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ
July 8, 2026
10:56 PM
by: ದ ರೂರಲ್ ಮಿರರ್.ಕಾಂ
ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!
July 8, 2026
8:51 PM
by: ದ ರೂರಲ್ ಮಿರರ್.ಕಾಂ
ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ
July 8, 2026
4:18 PM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror