ಬೆಳ್ಳಾರೆ : ಗಾನಸಿರಿ ಕಲಾಕೇಂದ್ರ ಪುತ್ತೂರು ಇದರ ಬೆಳ್ಳಾರೆ ಶಾಖೆ ಇದರ ಆಶ್ರಯದಲ್ಲಿ ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿ ಪುರಸ್ಕೃತ ಗಾಯಕ ಡಾ.ಕಿರಣ್ ಕುಮಾರ್ ಪುತ್ತೂರು ಸಾರಥ್ಯದಲ್ಲಿ ನಾದ-ನಿನಾದ 2019 ಗಾನ ಕುಸುಮಗಳ ನಡುವೆ ಗಾಯನ ಸ್ಪರ್ಧೆ ಡಿ.25ರಂದು ಮದ್ಯಾಹ್ನ 2ರಿಂದ ರಾತ್ರಿ 8.30ರವರೆಗೆ ಬೆಳ್ಳಾರೆ ದೇವಿ ಹೈಟ್ಸ್ನ ಅನುಗ್ರಹ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮಕ್ಕೆ ಉಚಿತ ಪ್ರವೇಶ ಹಾಗೂ ಆಗಮಿಸಿದವರಿಗೆ ಲಕ್ಕಿ ಡ್ರಾ ಮೂಲಕ ಬಹುಮಾನ ಪಡಯುವ ಅವಕಾಶವಿದೆ ಎಂದು ಪ್ರಕಟಣೆ ತಿಳಿಸಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel