ಡಿ.ಸಿ. ಕಚೇರಿಗೆ ಸಲ್ಲಿಸಿದ ಅರ್ಜಿಯ ಸ್ಥಿತಿಗತಿ ಇಂಟರ್‍ನೆಟ್‍ನಲ್ಲಿ ಲಭ್ಯ  

June 30, 2020
7:21 AM

ಮಂಗಳೂರು: ಸರಕಾರದ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಗಳ ಕಚೇರಿಯಲ್ಲಿ ಕೂಡ ಇ-ಕಚೇರಿ ತಂತ್ರಾಂಶವನ್ನು ಅನುಷ್ಠಾನಗೊಳಿಸಿ ಕಾರ್ಯರ್ವಹಿಸಲಾಗುತ್ತಿದೆ. ಈ ಸಂಬಂಧ ಅಪರ ಜಿಲ್ಲಾದಿಕಾರಿ ರೂಪ ಎಂ.ಜೆ. ಇವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

Advertisement
Advertisement
Advertisement
Advertisement

ಇ-ಕಚೇರಿ ತಂತ್ರಾಂಶದ ಬಳಕೆಯಿಂದ ಸಾರ್ವಜನಿಕರು ತಮಗೆ ಸಂಬಂಧಿಸಿದ ಅರ್ಜಿ ಅಥವಾ ಕಡತದ ಚಲನವಲನ ಹಾಗೂ ಸ್ಥಿತಿಗತಿಯನ್ನು ಅಂರ್ತಜಾಲದ ಮುಲಕ ಪರಿಶೀಲಿಸಿಕೊಳ್ಳಬಹುದು. ಇದರಿಂದ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬಹುದಾಗಿದೆ. ಸಾರ್ವಜನಿಕರು ತಾವು ಸಲ್ಲಿಸಿದ ಅರ್ಜಿಯ ಚಲನವಲನ ಹಾಗೂ ಸ್ಥಿತಿಗತಿಯನ್ನು http:// eofficedcmo. karnataka. gov.in/ mysdivdcCJ?language=ku  ಲಿಂಕ್ ನ್ನು ಬಳಸಿ ತಮ್ಮ ಅರ್ಜಿ ಪ್ರಸ್ತುತ ಹಂತಗಳನ್ನು ನೋಡಿ ಪರಿಶೀಲಿಸಿಕೊಳ್ಳಬಹುದು ಎಂದು ದ.ಕ. ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜ.10 ರಿಂದ ಜಾನುವಾರುಗಳಿಗೆ ಉಚಿತ ಕಂದು ರೋಗ ಲಸಿಕೆ
January 10, 2025
7:03 PM
by: The Rural Mirror ಸುದ್ದಿಜಾಲ
ರಬ್ಬರ್ ಟ್ಯಾಪರ್: ವಿಮಾ ಯೋಜನೆ
January 10, 2025
6:25 AM
by: The Rural Mirror ಸುದ್ದಿಜಾಲ
ರೈತರಿಗೆ ರಿಯಾಯಿತಿ ದರದಲ್ಲಿ‌ ಕೃಷಿ ಉಪಕರಣ ವಿತರಣೆ
December 9, 2024
7:05 AM
by: The Rural Mirror ಸುದ್ದಿಜಾಲ
ಡಿ.12-14 ಚಿಕ್ಕಮಗಳೂರು ಜಿಲ್ಲೆಯಲ್ಲಿ ದತ್ತ ಜಯಂತಿ ಕಾರ್ಯಕ್ರಮ | ಮುಳ್ಳಯ್ಯನಗಿರಿ ಪ್ರದೇಶಗಳಿಗೆ ಪ್ರವಾಸಿಗರ ಭೇಟಿ ನಿಷೇಧ
December 6, 2024
7:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror