ಸುಳ್ಯ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ವತಿಯಿಂದ ಬೆಳ್ಳಾರೆಯಲ್ಲಿ ಪ್ರತಿಭಟನೆ ನಡೆಸಲಾಯಿತು. ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ರಾಜಕೀಯ ಪ್ರೇರಿತವಾಗಿ ಡಿಕೆಶಿ ಯವರನ್ನು ಬಂಧಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಕೆ.ಪಿ.ಸಿ.ಸಿ ಮಾಜಿ ಕಾರ್ಯದರ್ಶಿ ಭರತ್ ಮುಂಡೋಡಿ, ಜಿ.ಪಂ.ಮಾಜಿ ಸದಸ್ಯರಾದ ರಾಜೀವಿ ಆರ್ ರೈ, ಚಂದ್ರಶೇಖರ ಕಾಮತ್, ಸರಸ್ವತಿ ಕಾಮತ್, ತಾ.ಪಂ.ಸದಸ್ಯ ಅಬ್ದುಲ್ ಗಫೂರ್ ಕಲ್ಮಡ್ಕ, ಬೆಳ್ಳಾರೆ ಗ್ರಾ.ಪಂ.ಅಧ್ಯಕ್ಷೆ ಶಕುಂತಳಾ ನಾಗರಾಜ್, ಉಪಾಧ್ಯಕ್ಷ ಮಹಮ್ಮದ್ ಮುಸ್ತಫಾ, ತಾ.ಪಂ.ಮಾಜಿ ಸದಸ್ಯ ಅನಿಲ್ ರೈ ಬೆಳ್ಳಾರೆ, ಪ್ರವೀಣಾ ರೈ ಮರುವಂಜ ಮತ್ತಿತರರು ಉಪಸ್ಥಿತರಿದ್ದರು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel