ಡಿ ಕೆ ಶಿ ಬಿಡುಗಡೆಗೆ ಅಭಿಮಾನಿಗಳಿಂದ ಹರ್ಷ

October 26, 2019
4:54 PM

ಸುಳ್ಯ: ಡಿ.ಕೆ.ಶಿವಕುಮಾರ್ ಬಿಡುಗಡೆಗೆ ಸುಳ್ಯದ ಡಿಕೆಶಿ ಅಭಿಮಾನಿಗಳಿಂದ ಹರ್ಷಾಚರಣೆ ನಡೆಯಿತು. ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪಿ.ಎಸ್ ಗಂಗಾಧರ, ಬ್ಲಾಕ್ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಗೋಕುಲ್ ದಾಸ್, ರಾಜ್ಯ ಅರೆಭಾಷೆ ಅಕಾಡೆಮಿ ಮಾಜಿ ಸದಸ್ಯ ಸುರೇಶ ಅಮೈ , ಬ್ಲಾಕ್ ಮಾಧ್ಯಮ ಸಂಯೋಜಕ ಭವಾನಿಶಂಕರ್ ಕಲ್ಮಡ್ಕ, ಶಶಿಧರ ಎಂ ಜೆ ಕೊಯಿಕುಳಿ, ಭೋಜಪ್ಪ ನಾಯ್ಕ ಅಡ್ಕಾರು , ಶಶಿಧರ ಕೇರ್ಪಳ, ಗಂಗಾಧರ ಮೇನಾಲ, ಚೇತನ್ ಕಜೆಗದ್ದೆ ಉಪಸ್ಥಿತರಿದ್ದರು.

Advertisement
Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜು.30 ರಂದು ನಿಸಾರ್ ಭೂ ವಿಶ್ಲೇಷಣಾ ಉಪಗ್ರಹ ಉಡಾವಣೆ
July 23, 2025
6:13 AM
by: The Rural Mirror ಸುದ್ದಿಜಾಲ
ಉದ್ಯೋಗ | ಐಟಿಐ-ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಲ್ಲಿದೆ ಅವಕಾಶ |
July 22, 2025
10:37 PM
by: The Rural Mirror ಸುದ್ದಿಜಾಲ
ಬಿಹಾರ ಸೇರಿ ಹಲವು ರಾಜ್ಯಗಳಲ್ಲಿ 2 ದಿನ ಭಾರಿ ಮಳೆ
July 22, 2025
10:01 PM
by: The Rural Mirror ಸುದ್ದಿಜಾಲ
ಒಂದೇ ಕುಟುಂಬದ ಮೂವರ ಮೃತ್ಯು | ತರಕಾರಿಗೆ ಸಿಂಪಡಿಸಿದ್ದ ಕ್ರಿಮಿನಾಶಕ ಜೀವಕ್ಕೇ ಕುತ್ತಾಯಿತೇ ?
July 22, 2025
9:52 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group