ತಹಶೀಲ್ದಾರ್ ಎನ್.ಎ‌.ಕುಂಞಿ ಅಹಮ್ಮದ್ ರಿಗೆ ವರ್ಗಾವಣೆ

December 28, 2019
4:56 PM

ಸುಳ್ಯ: ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಅವರಿಗೆ ವಿರಾಜಪೇಟೆ ತಹಶೀಲ್ದಾರ್ ಆಗಿ ವರ್ಗಾವಣೆ ಆಗಿದೆ ಎಂದು ತಿಳಿದು ಬಂದಿದೆ. ವರ್ಗಾವಣೆ ಆಗಿದೆ ಎಂಬ ಮಾಹಿತಿ ಇದೆ.

ಅಧಿಕೃತ ಆದೇಶ ಇನ್ನೂ ಕೈ ಸೇರಿಲ್ಲ ಎಂದು ಕುಂಞಿ ಅಹಮ್ಮದ್ ಪ್ರತಿಕ್ರಿಯಿಸಿದ್ದಾರೆ. ಕಳೆದ ಫೆಬ್ರುವರಿ ತಿಂಗಳಲ್ಲಿ ಸುಳ್ಯ ತಹಶೀಲ್ದಾರ್ ಆಗಿ ಅಧಿಕಾರ ವಹಿಸಿಕೊಂಡ ಕುಂಞಿ ಅಹಮ್ಮದ್ ಜನಪರ ಅಧಿಕಾರಿ ಎಂದು ಹೆಸರು ಗಳಿಸಿದ್ದರು. ಕಳೆದ ಜುಲೈ ತಿಂಗಳಲ್ಲಿ ಇವರಿಗೆ ಒಮ್ಮೆ ವರ್ಗಾವಣೆ ಆದೇಶ ಬಂದಿತ್ತು. ಇದಕ್ಕೆ ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಬಳಿಕ ಸರಕಾರ ಬದಲಾದ ಕಾರಣ ಇವರ ವರ್ಗಾವಣೆ ಆದೇಶಕ್ಕೆ ತಡೆ ಬಿದ್ದಿತ್ತು. ಇದೀಗ ಮತ್ತೆ ವರ್ಗಾವಣೆ ಆಗಿದೆ ಎಂಬ ಮಾಹಿತಿ ಬಂದಿದೆ. ಅಧಿಕಾರ ವಹಿಸಿ ಒಂದು ವರ್ಷ ಆಗುವ ಮುನ್ನವೇ ಎರಡನೇ ಬಾರಿಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿ ಹರಿದಾಡುತ್ತಿದೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಕರಾವಳಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
September 18, 2025
9:25 PM
by: The Rural Mirror ಸುದ್ದಿಜಾಲ
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ತ್ವರಿತವಾಗಿ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಮುಖ್ಯ ಆಯುಕ್ತ ಮಹೇಶ್ವರ ರಾವ್ ಸೂಚನೆ
September 18, 2025
9:11 PM
by: The Rural Mirror ಸುದ್ದಿಜಾಲ
ಮಳೆ ಹಾನಿ ಬೆಳೆನಷ್ಟ ಪರಿಹಾರ ಹೆಚ್ಚಿಸುವವಂತೆ ರೈತರ ನಿಯೋಗದಿಂದ ಮುಖ್ಯಮಂತ್ರಿಗಳಿಗೆ ಒತ್ತಾಯ
September 18, 2025
9:06 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 18-09-2025 | ಮುಂಗಾರು ದುರ್ಬಲ – ಅಲ್ಲಲ್ಲಿ ಗುಡುಗು ಮಳೆ | ಸೆ.19 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆ
September 18, 2025
1:38 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group