ತಾಲೂಕು ಪಂಚಾಯತ್ ನಿಂದ ನಗರ ಪಂಚಾಯತ್ ಗೆ ಸಚಿವರು, ಶಾಸಕರು ನಡೆದೇ ಬಂದರು..!

June 1, 2019
3:18 PM

ಸುಳ್ಯ: ಜನಪ್ರತಿನಿಧಿಗಳು ಎಂದರೆ ಪ್ರತಿ ಹೆಜ್ಜೆ ಹೆಜ್ಜೆಗೂ ಹವಾ ನಿಯಂತ್ರಿತ ವಾಹನದಲ್ಲಿಯೇ ಓಡಾಡಬೇಕು ಎಂಬ ಒಂದು ವಾತಾವರಣ ಇದೆ. ಆದರೆ ಜನಪ್ರತಿನಿಧಿಗಳ ಮಧ್ಯೆ ಉರಿ ಬಿಸಿಲಿನಲ್ಲಿಯೂ ತಾಲೂಕು ಪಂಚಾಯತ್ ನಿಂದ ನಗರ ಪಂಚಾಯತ್ ಗೆ ನಡೆದುಕೊಂಡೇ ಬಂದ ಸಚಿವರು ಮತ್ತು ಶಾಸಕರು ಗಮನ ಸೆಳೆದರು.
ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಮತ್ತು ಶಾಸಕ ಎಸ್.ಅಂಗಾರ  ಪಾದಯಾತ್ರೆ ನಡೆಸಿ ಸರಳತೆ ಮೆರೆದರು.
ಶನಿವಾರ ಸುಳ್ಯ ಪ್ರವಾಸ ಮಾಡಿದ ಸಚಿವ ಖಾದರ್ ತಾಲೂಕು ಪಂಚಾಯತ್ ನಲ್ಲಿ ಸಭೆ ಮುಗಿಸಿ ಹತ್ತಿರದಲ್ಲೇ ಇರುವ ನ.ಪಂ.ನತ್ತ ಹೆಜ್ಜೆ ಹಾಕಿದರು. ಸಚಿವರ ಜೊತೆ ಶಾಸಕರು ಪಾದಯಾತ್ರೆಗೆ ಸಾಥ್ ನೀಡಿದಾಗ ವಾಹನ ಏರದೇ ಇತರ ಜನಪ್ರತಿನಿಧಿಗಳು ಅಧಿಕಾರಿಗಳೂ ಸಚಿವ, ಶಾಸಕರ ಜೊತೆ ನಡೆದುಕೊಂಡೇ ಬಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ
July 7, 2026
8:41 PM
by: ಮಿರರ್‌ ಡೆಸ್ಕ್‌
ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 1, 2026
6:41 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror