ತುಳುನಾಡ ಪೊರ್ಲು ಸೇವಾ ಟ್ರಸ್ಟ್ ನಿಂದ ನೆರವು

July 31, 2019
5:00 PM

ಸುಳ್ಯ:  ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ 26ನೇ ತುರ್ತು ಸೇವಾ ಯೋಜನೆಯ ಸೇವಾ ಹಸ್ತಾಂತರ  ನಡೆಯಿತು.

Advertisement
Advertisement

ಸುಳ್ಯ ದೊಡ್ಡತೋಟ ಗಬಲಡ್ಕ ಬಾಲಕೃಷ್ಣ ಭಂಡಾರಿಯವರ ಕಿರಿಯ ಮಗ ಪುನೀತ್ ಅವರು  ಶಾಲಾ ಮೈದಾನದಲ್ಲಿ ಗೆಳೆಯರೊಂದಿಗೆ ಕ್ರಿಕೆಟ್ ಆಟ ಆಡುತ್ತಿರುವಾಗ ಆಕಸ್ಮಿಕವಾಗಿ ಬಿದ್ದು ಕುತ್ತಿಗೆ ಮತ್ತು ಬೆನ್ನು ಹುರಿಯ ನಡುವಿನ ನರ ಸಡಿಲಗೊಂಡು ಉಸಿರಾಟವಾಡಲು ತೀವ್ರ ಸಮಸ್ಯೆಯಾಗಿ ತಕ್ಷಣ ಮಂಗಳೂರಿನ ಫಾಧರ್ ಮುಲ್ಲರ್ ಆಸ್ವತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ನೀಡಿದ ವೈದ್ಯರು ಬದುಕುವುದೇ ಕಷ್ಟ ಎಂದು ತಿಳಿಸಿದರು. ಆದರೆ ಸತತ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಚಿಕಿತ್ಸೆಯ ದಿನದ ವೆಚ್ಚ 15,000 ರೂಪಾಯಿ ತಗಲುತ್ತಿದ್ದು ಪುನೀತ್ ಅವರ ಅಣ್ಣನಿಗೆ ದೊಡ್ಡತೋಟದಲ್ಲಿ ಸೆಲೂನ್ ಅಂಗಡಿ ಇದೆ ಅಷ್ಟೇ ಬೇರೇನೂ ಆದಾಯ ಇಲ್ಲದ ಈ ಕುಟುಂಬ ಕಂಗಾಲಾಗಿತ್ತು. ಇವರ ಕಷ್ಟವನ್ನು ಅರಿತ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ರೂ.10,000 ಚೆಕ್ ಅನ್ನು ಇಂದು ಪುನೀತ್ ಅವರ ಮನೆಯಲ್ಲಿ ಹಸ್ತಾಂತರಿಸಲಾಯಿತು.

ಈ ಸಮಯದಲ್ಲಿ ಪುನೀತ್ ನ ಅಣ್ಣ ವಿನಯ್ ಕುಮಾರ್ ಮತ್ತು ಟ್ರಸ್ಟ್ ಸೇವಾ ಬಾಂಧವರು ಉಪಸ್ಥಿತರಿದ್ದರು.

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |
June 19, 2025
10:59 PM
by: The Rural Mirror ಸುದ್ದಿಜಾಲ
ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ
June 19, 2025
10:48 PM
by: The Rural Mirror ಸುದ್ದಿಜಾಲ
ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?
June 19, 2025
9:51 PM
by: ಎ ಪಿ ಸದಾಶಿವ ಮರಿಕೆ

You cannot copy content of this page - Copyright -The Rural Mirror

Join Our Group