ದ ಕ ಜಿಲ್ಲೆಗೆ ಭಾನುವಾರವೂ ಗುಡ್ ನ್ಯೂಸ್ | ಸತತ ಕೊರೊನಾ ವೈರಸ್ ನೆಗೆಟಿವ್ |ಗುಣಮುಖರಾಗಿ ಮತ್ತೊಬ್ಬರು ಡಿಸ್ಚಾರ್ಜ್ |

April 12, 2020
10:42 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಭಾನುವಾರವೂ ಗುಡ್ ನ್ಯೂಸ್. ಸತತವಾಗಿ ವಾರಗಳಿಂದ ಕೊರೊನಾ ವೈರಸ್ ನೆಗೆಟಿವ್ ವರದಿ ಬರುತ್ತಿದೆ. ಭಾನುವಾರವೂ ಎಲ್ಲಾ ವರದಿಗಳು ಕೊರೊನಾ ವೈರಸ್ ನೆಗೆಟಿವ್ ಬಂದಿದೆ. ಈ ನಡುವೆ ಓರ್ವ ಕೊರೊನಾ ವೈರಸ್ ಸೋಂಕಿತೆ  ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಒಟ್ಟು 12 ಮಂದಿಯಲ್ಲಿ ಗುಣಮುಖರಾಗಿ ಈಗ  5 ಮಂದಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಭಾನುವಾರ ಲಭ್ಯವಾದ ವರದಿಯ ಪ್ರಕಾರ 46 ಪರೀಕ್ಷಾ ವರದಿಗಳು ಸಿಕ್ಕಿವೆ. ಎಲ್ಲಾ 28 ಪ್ರಕರಣಗಳು ನೆಗೆಟಿವ್ ಆಗಿವೆ. ಭಾನುವಾರದವರೆಗೆ ಒಟ್ಟು 38,865 ಮಂದಿಯನ್ನು ಸ್ಕ್ರೀನಿಂಗ್ ಗೆ ಒಳಪಡಿಸಲಾಗಿದೆ. 2103 ಮಂದಿ ಮನೆಯಲ್ಲೇ ಕ್ವಾರಂಟೈನ್ ನಲ್ಲಿದ್ದಾರೆ. ಇಲ್ಲಿಯ ತನಕ ಸುಮಾರು 462 ಮಂದಿಯ ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ರವಾನಿಸಲಾಗಿದ್ದು, 430 ಪರೀಕ್ಷಾ ವರದಿಗಳು ಬಂದಿವೆ. ಇವುಗಳಲ್ಲಿ 418 ಪ್ರಕರಣಗಳು ನೆಗೆಟಿವ್ ವರದಿಯನ್ನು ನೀಡಿದ್ದು, 12 ಪ್ರಕರಣಗಳು ಪಾಸಿಟಿವ್ ಆಗಿದೆ. 5 ಮಂದಿ ಚಿಕಿತ್ಸೆಯನ್ನು ಪಡೆಯುತ್ತಿದ್ದರೆ, 7 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
September 22, 2025
7:04 PM
by: ದ ರೂರಲ್ ಮಿರರ್.ಕಾಂ
ನವರಾತ್ರಿ – ದಸರಾ | ಶಕ್ತಿ ತತ್ತ್ವದ ವಿಜ್ಞಾನ ಮತ್ತು ಸಂಸ್ಕೃತಿ
September 22, 2025
7:35 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಇಂದಿನಿಂದ ‘ನವರಾತ್ರ ನಮಸ್ಯಾ’ | ವೈಭವದೊಂದಿಗೆ ಸಂಪನ್ನವಾದ ರಾಘವೇಶ್ವರ ಶ್ರೀಗಳ ಪುರಪುವೇಶ ಮೆರವಣಿಗೆ
September 22, 2025
7:26 AM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 21-09-2025 | ಸೆ.29 ರವರೆಗೆ ಅಲ್ಲಲ್ಲಿ ಮಳೆ ನಿರೀಕ್ಷೆ | ವಾಯುಭಾರ ಕುಸಿತದ ಪರಿಣಾಮ ಏನು..?
September 21, 2025
9:24 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group