ದೇರಾಜೆ ರಸ್ತೆಯಲ್ಲಿ ಕಸದ ರಾಶಿ- ಸಾರ್ವಜನಿಕರ ಆಕ್ರೋಶ

November 26, 2019
9:47 PM

ಸುಳ್ಯ: ಅರಂತೋಡು ಗ್ರಾಮದ ದೇರಾಜೆ ರಸ್ತೆ ಬದಿಯಲ್ಲಿ ಕಸದ ರಾಶಿಗಳು ಕಂಡು ಬಂದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ತಾಲೂಕಿನಲ್ಲಿ ಸ್ವಚ್ಛತಾ ಕಾರ್ಯದಲ್ಲಿ ಮಾದರಿ ಕಾರ್ಯಕ್ರಮವನ್ನು ಅನುಸರಿಸುತ್ತಿರುವ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆಗಿಂದಾಗ ಸ್ವಚ್ಛತಾ ಕಾರ್ಯಕ್ರಮಗಳು ನಡೆಯುತ್ತಿದೆ.

Advertisement

ಆದರೂ ರಸ್ತೆ ಬದಿಯಲ್ಲಿ ಕಸಗಳು ಬೀಳುವುದು ಮಾತ್ರ ತಪ್ಪುವುದಿಲ್ಲ. ದೇರಾಜೆ ರಸ್ತೆಯ ಬದಿಯಲ್ಲಿ ಕಸದ ರಾಶಿ ಬಿದ್ದಿರುವುದು ಕಂಡು ಬಂದಿದೆ.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ
ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group